ಬೆಳಗಾವಿ : ಕೇಂದ್ರ ಸರ್ಕಾರದ ಅನುಮತಿ ಪಡೆದು ಶೀಘ್ರವೇ ಮಹದಾಯಿ ಯೋಜನೆಗೆ ಜಾರಿಗೆ ತಯಾರಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅನುಮತಿ ಪಡೆದು ಶೀಘ್ರವೇ ಮಹದಾಯಿ ಯೋಜನೆಗೆ ಜಾರಿಗೆ ತರಲಾಗುವುದು. ಕೆಲವು ದಿನಗಳಲ್ಲಿ ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಗುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳು ಸಹ ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ. ಹೀಗಾಗಿ ಎಲ್ಲಾ ನೀರಾವರಿ ಯೋಜನೆ ಜಾರಿಗೆ ತರಲು ನಮ್ಮ ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ.
BIGG NEWS : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ : ಸಿಐಡಿಯಿಂದ ಮತ್ತೆ 8 ಮಂದಿ ಅರೆಸ್ಟ್
ನಮಗೆ ಹಂಚಿಕೆಯ ನೀರು ಬಳಕೆಗೆ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್ ಗೆ ಮನವಿ ಮಾಡಲಾಗಿದೆ. ಸುಪ್ರೀಂಕೋರ್ಟ್ ಲೀಗಲ್ ತಂಡ ಹೋರಾಟ ಮಾಡುತ್ತಿದೆ. ಮಹದಾಯಿ ಯೋಜನೆಗೆ ಯಾವುದೇ ಅಡೆತಡೆ ಆಗಲ್ಲ ಎಂದು ಹೇಳಿದ್ದಾರೆ.