BIGG NEWS : ರಾಜ್ಯಕ್ಕೆ ಒಂದು ವರ್ಷದಲ್ಲಿ ಮಹದಾಯಿ ನೀರು ಬರಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ರಾಜ್ಯಕ್ಕೆ ಒಂದು ವರ್ಷದಲ್ಲಿ ಮಹದಾಯಿ ನೀರು ಬರಲಿದೆ. ಮಹದಾಯಿ ಯೋಜನೆಯ ಕೆಲಸಗಳು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. BIGG NEWS : `ನನ್ನ ನಾಡು ನನ್ನ ಹಾಡು’ : `ಕೋಟಿ ಕಂಠ ಗಾಯನ’ದಲ್ಲಿ ಭಾಗವಹಿಸುವುದು ಹೇಗೆ? ಇಲ್ಲಿದೆ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಕೆಲಸ ನಡೆಯುತ್ತಿದ್ದು, ಹೆಚ್ಚು ಅರಣ್ಯ ನಾಶವಾಗದಂತೆ ತಂತ್ರಜ್ಞಾನ ಬಳಸಿ ಕೆಲಸ ಮಾಡಲಾಗುತ್ತಿದೆ. ಸಚಿವ ಗೋವಿಂದ ಕಾರಜೋಳ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕೆಲವರು … Continue reading BIGG NEWS : ರಾಜ್ಯಕ್ಕೆ ಒಂದು ವರ್ಷದಲ್ಲಿ ಮಹದಾಯಿ ನೀರು ಬರಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ