ದಲಿತ ಸಿಎಂ ವಿಚಾರ : ಚುನಾವಣೆ ಸಂದರ್ಭದಲ್ಲಿ ಮಾತ್ರ ಮಹದೇವಪ್ಪ ಇಂತಹ ಹೇಳಿಕೆ ನೀಡುತ್ತಾರೆ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧ ಪಟ್ಟಂತೆ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಸಚಿವ ಡಾ. ಎಚ್ ಸಿ ಮಾದೇವಪ್ಪ ಇಂತಹ ಹೇಳಿಕೆ ನೀಡುತ್ತಾರೆ ಎಂದು ಕಿಡಿ ಕಾರಿದರು. BREAKING :ಶಂಕಿತ ಉಗ್ರ ತುಮಕೂರಿನ ಕಡೆ ಬಂದಿರುವ ಕುರಿತು ಪೊಲೀಸರಿಗೆ ಸುಳಿವು ಸಿಕ್ಕಿದೆ : ಜಿ. ಪರಮೇಶ್ವರ್ ಶಿವಮೊಗ್ಗದಲ್ಲಿ ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಚುನಾವಣಾ ಸಂದರ್ಭದಲ್ಲಿ … Continue reading ದಲಿತ ಸಿಎಂ ವಿಚಾರ : ಚುನಾವಣೆ ಸಂದರ್ಭದಲ್ಲಿ ಮಾತ್ರ ಮಹದೇವಪ್ಪ ಇಂತಹ ಹೇಳಿಕೆ ನೀಡುತ್ತಾರೆ : ಕೆ.ಎಸ್ ಈಶ್ವರಪ್ಪ