BIG NEWS: ಇಂದು ಬಿಹಾರದಲ್ಲಿ ‘ಮಹಾಘಟಬಂಧನ್-2’ ಅಸ್ಥಿತ್ವಕ್ಕೆ: ನಿತೀಶ್ ಕುಮಾರ್ ಸಿಎಂ, ತೇಜಸ್ವಿಯಾದವ್ ಡಿಸಿಎಂ ಆಗಿ ಪ್ರಮಾಣವಚನ | Bihar Political Crisis

ಪಟ್ನಾ: ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಮುರಿದು ಬಿದ್ದಿದೆ. ಈ ಬಳಿಕ ಮತ್ತೆ ಮಹಾಘಟಬಂಧನ್-2 ಸರ್ಕಾರ ರಚನೆಗೆ ಕ್ಷಣಗಣನೆ ಆರಂಭಗೊಂಡಿದೆ. ಬಿಜೆಪಿಗೆ 9 ವರ್ಷದಲ್ಲಿ 2 ಬಾರಿ ಶಾಕ್ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಎನ್ ಡಿಎ ಮೈತ್ರಿಕೂಟದಿಂದ ಹೊರಬಂದು, ಆರ್ ಜೆಡಿ ಜೊತೆಗೆ ಈಗ ಮಹಾಘಟಬಂಧನ್-2ಗೆ ರೆಡಿಯಾಗಿದ್ದಾರೆ. ಇಂದು ನೂತನ ಸರ್ಕಾರ ಬಿಹಾರದಲ್ಲಿ ಅಸ್ಥಿತ್ವಕ್ಕೆ ಬರಲಿದ್ದು, ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿಯಾಗಿ ತೇಜಸ್ವಿಯಾದವ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Job Alert: ‘ಶಿಕ್ಷಕರ … Continue reading BIG NEWS: ಇಂದು ಬಿಹಾರದಲ್ಲಿ ‘ಮಹಾಘಟಬಂಧನ್-2’ ಅಸ್ಥಿತ್ವಕ್ಕೆ: ನಿತೀಶ್ ಕುಮಾರ್ ಸಿಎಂ, ತೇಜಸ್ವಿಯಾದವ್ ಡಿಸಿಎಂ ಆಗಿ ಪ್ರಮಾಣವಚನ | Bihar Political Crisis