ಬೆಳಗಾವಿ ಗಡಿ ವಿಚಾರವಾಗಿ ಮಹಾಜನ್ ವರದಿಯೇ ಅಂತಿಮ – ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್

ಬೆಂಗಳೂರು: ಬೆಳಗಾವಿ ಗಡಿ ವಿಚಾರದಲ್ಲಿ ಯಾವುದೇ ವಿವಾದವಿಲ್ಲ. ಈ ಬಗ್ಗೆ ಮಹಾಜನ್ ವರದಿಯೇ ಅಂತಿಮ. ಇದು ಕರ್ನಾಟಕ ಸರ್ಕಾರದ ಅಂತಿಮ ನಿಲುವು. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂಬುದಾಗಿ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. BIG BREAKING NEWS: ‘ಕಾಂಗ್ರೆಸ್’ನಿಂದ ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಹೆಸರು ಘೋಷಣೆ | Sukhwinder Singh Sukhu ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಳಗಾವಿ ಗಡಿಯ ವಿಚಾರವಾಗಿ … Continue reading ಬೆಳಗಾವಿ ಗಡಿ ವಿಚಾರವಾಗಿ ಮಹಾಜನ್ ವರದಿಯೇ ಅಂತಿಮ – ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್