BREAKING NEWS: ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ: ಆಪ್ತ ಮಹಾಂತೇಶ್, ಮಂಜುನಾಥ್ ಅರೆಸ್ಟ್
ಹುಬ್ಬಳ್ಳಿ: ಅಂತೂ ಇಂತೂ ಹುಬ್ಬಳ್ಳಿಯ ಖಾಸಗಿ ಹೋಟೆಲ್ ಬಳಿಯಲ್ಲಿ ಚೂರಿಯಿಂದ ಇರಿದು, ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಹತ್ಯೆಗೈದಿದ್ದಂತ ಇಬ್ಬರು ಹಂತಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಕೊಲೆ ಗೈದಿದ್ದು ಚಂದ್ರಶೇಖರ್ ಗುರೂಜಿ ಆಪ್ತ ಮಹಾಂತೇಶ್ ಹಾಗೂ ಮಂಜುನಾಥ್ ಎಂಬುವಂತವರಾಗಿದ್ದಾರೆ. ‘ದ್ವಿತೀಯ ಪಿಯು ಪರೀಕ್ಷೆ’ಯ ‘ಉತ್ತರ ಪತ್ರಿಕೆ’ಗಾಗಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ: ನಾಳೆಯಿಂದ ಸ್ಕ್ಯಾನ್ಡ್ ಪ್ರತಿ ಡೌನ್ ಲೋಡ್ ಗೆ ಲಭ್ಯ ಹುಬ್ಬಳ್ಳಿಯ ಜನತೆಯೇ ಬೆಚ್ಚಿ ಬೀಳುವಂತೆ ಹಾಡ ಹಗಲೇ ಖಾಸಗಿ ಹೋಟೆಲ್ ಬಳಿಯಲ್ಲಿ … Continue reading BREAKING NEWS: ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ: ಆಪ್ತ ಮಹಾಂತೇಶ್, ಮಂಜುನಾಥ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed