BIGG NEWS: ಘಟ್ಟ ಪ್ರದೇಶದಲ್ಲಿ ಭಾರಿ ಮಳೆ; ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಜಿಲ್ಲಾಡಳಿತ ಕಟ್ಟೆಚ್ಚರ

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗದ ನದಿಗಳು ಉಕ್ಕಿ ಹರಿಯುತ್ತಿದೆ. ಉಪವಿಭಾಗದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. BIGG NEWS: ಜ್ವರ ಅಂತ ಆಸ್ಪತ್ರೆಗೆ ಹೋಗಿದ್ದ ಬಾಲಕ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರ ಆರೋಪ   ಕೃಷ್ಣಾ ನದಿ ಒತ್ತುಗಳಿಗೆ ನೀರು ನುಗ್ಗಿದ್ದು,ನಡುಗಡ್ಡೆಯಾದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹರಿತ ಕ್ರಾಂತಿ ನಗರ.ಹರಿತ ಕ್ರಾಂತಿ ನಗರದಲ್ಲಿ 50ಕ್ಕೂ ಹೆಚ್ಚು ಕುಟುಂಬ ವಾಸವಾಗಿದೆ. ಪ್ರಾಣ ಒತ್ತೆ ಇಟ್ಟು ಎದೆಮಟ್ಟದ ನೀರಿನಲ್ಲಿ ಜನರ ಸಂಚಾರ … Continue reading BIGG NEWS: ಘಟ್ಟ ಪ್ರದೇಶದಲ್ಲಿ ಭಾರಿ ಮಳೆ; ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಜಿಲ್ಲಾಡಳಿತ ಕಟ್ಟೆಚ್ಚರ