‘ಭಾರತ ಮಾತೆ ವಿಧವೆಯಲ್ಲ’: ಹಣೆಗೆ ʻಬಿಂದಿʼ ಇಡದ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಮಹಾ ಕಾರ್ಯಕರ್ತ

ಮುಂಬೈ: ಹಣೆಗೆ ‘ಬಿಂದಿ’ ಇಡದ ದೂರದರ್ಶನದ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ಬಲಪಂಥೀಯ ನಾಯಕ ಸಂಭಾಜಿ ಭಿಡೆ ಅವರು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ಮುಂಬೈನ ರಾಜ್ಯ ಸಚಿವಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭಿಡೆ ಭೇಟಿ ಮಾಡಿದ ನಂತರ ಕ್ಯಾಮೆರಾದಲ್ಲಿ ಸೆರೆಯಾದ ಘಟನೆ ನಡೆದಿದೆ. ಭಿಡೆ ಅವರು ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ನಿರಾಕರಿಸಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವೀಡಿಯೊವೊಂದರಲ್ಲಿ, ಭಿಂಡೆ ಮರಾಠಿಯಲ್ಲಿ ಮಹಿಳಾ ವರದಿಗಾರರಿಗೆ ತನ್ನ ಬೈಟ್ ತೆಗೆದುಕೊಳ್ಳಲು ಬರುವ ಮೊದಲು … Continue reading ‘ಭಾರತ ಮಾತೆ ವಿಧವೆಯಲ್ಲ’: ಹಣೆಗೆ ʻಬಿಂದಿʼ ಇಡದ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಮಹಾ ಕಾರ್ಯಕರ್ತ