BIGG NEWS: ಕರ್ನಾಟಕದ ಎಚ್ಚರಿಕೆಗೆ ಮಣಿದ ಮಹಾರಾಷ್ಟ್ರ; ಬೆಳಗಾವಿಗೆ ಸಚಿವರ ಭೇಟಿ ರದ್ದು

ಬೆಳಗಾವಿ: ನಾಳೆ ಬೆಳಗಾವಿಗೆ ಭೇಟಿ ನೀಡುತ್ತೀರುವ ಮಹಾರಾಷ್ಟ್ರ ಸಚಿವ ಚಂದ್ರಕಾಂತ್‌ ಪಾಟೀಲ್‌ ಮತ್ತು ಶಂಭುರಾಜ್‌ ದೇಸಾಯಿ ಭೇಟಿ ರದ್ದು ಆಗುತ್ತಿದೆ. ಮಹಾರಾಷ್ಟ್ರ ಸಚಿವರ ಭೇಟಿ ವಿರೋಧಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ   ಸಿಎಂ ಬಸವರಾಜ ಬೊಮ್ಮಾಯಿ ಅವರು, ಯಾವ ಕಾರಣಕ್ಕೂ ಈ ಪರಿಸ್ಥಿತಿಯಲ್ಲಿ ಬೆಳಗಾವಿಗೆ ಬರುವ ಸಾಹಸ ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಜತೆಗೆ ಮುಖ್ಯಕಾರ್ಯದರ್ಶಿಗಳ ಮೂಲಕವೂ ಅಲ್ಲಿನ ಸರ್ಕಾರಕ್ಕೆ ಸಂದೇಶ ರವಾನಿಸಲಾಗಿತ್ತು. ಇದರ ನಡುವೆಯೇ ಒಂದೊಮ್ಮೆ ಸಚಿವರು ಆಗಮಿಸಿದರೆ ಅವರನ್ನು ಗಡಿಯಲ್ಲೇ ತಡೆಯಲು … Continue reading BIGG NEWS: ಕರ್ನಾಟಕದ ಎಚ್ಚರಿಕೆಗೆ ಮಣಿದ ಮಹಾರಾಷ್ಟ್ರ; ಬೆಳಗಾವಿಗೆ ಸಚಿವರ ಭೇಟಿ ರದ್ದು