ತಾರಕ್ಕೇರಿದ ಗಡಿ ವಿವಾದ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಕೆಟ್ಟೆಚ್ಚರಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಕೆಲ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ಮಹಾ ಸರ್ಕಾರ ಕ್ಯಾತೆ ತೆಗೆಯಲಾಗಿದೆ. ಅಲ್ಲದೇ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೆ ಕಪ್ಪು ಮಸಿ ಬಳಿದಿರೋದಲ್ಲದೇ, ಕಲ್ಲು ತೂರಾಟವನ್ನು ನಡೆಸಿ, ಶಿವಸೇನೆಯ ಕಾರ್ಯಕರ್ತರು ಪಂಡಾಟ ಮೆರೆದಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಸೂಚಿಸಿದ್ದಾರೆ. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿರುವಂತ … Continue reading ತಾರಕ್ಕೇರಿದ ಗಡಿ ವಿವಾದ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಕೆಟ್ಟೆಚ್ಚರಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ