ಮಹಾರಾಷ್ಟ್ರ: ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ಚಾಕುವಿನಿಂದ ರೋಗಿ ಹಲ್ಲೆ, ತಪ್ಪಿದ ಭಾರೀ ಅನಾಹುತ

ಮಹಾರಾಷ್ಟ್ರ: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಶ್ರೀ ವಸಂತರಾವ್ ನಾಯಕ್ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ಗುರುವಾರ (ಜನವರಿ 5) ರಾತ್ರಿ ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆರೋಪಿ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾತನಾಡಿದ ಯವತ್ಮಾ ಪೊಲೀಸ್ ವರಿಷ್ಠಾಧಿಕಾರಿ, “ಆರೋಪಿ ಸೂರಜ್ ಠಾಕೂರ್ ಯವತ್ಮಾಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾನೆ. ಆರೋಪಿ ಎರಡು ದಿನಗಳ ಹಿಂದೆ ತನ್ನ ಬಳಿ ಚಾಕುವನ್ನು ಇಟ್ಟುಕೊಂಡಿದ್ದಾನೆ. ಚಿಕಿತ್ಸೆ ನೀಡಲು ವೈದ್ಯರು ಬಂದಾಗ ಹಲ್ಲೆ ನಡೆಸಿದ್ದಾನೆ ಎಂದು … Continue reading ಮಹಾರಾಷ್ಟ್ರ: ಚಿಕಿತ್ಸೆ ನೀಡಲು ಬಂದ ವೈದ್ಯರ ಮೇಲೆ ಚಾಕುವಿನಿಂದ ರೋಗಿ ಹಲ್ಲೆ, ತಪ್ಪಿದ ಭಾರೀ ಅನಾಹುತ