BIG NEWS: ಮಹಾರಾಷ್ಟ್ರದಲ್ಲಿ ಕರ್ನಾಟಕದಿಂದ ತೆರಳಿದ್ದ ಶಾಲಾ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ಬೆಳಗಾವಿ: ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಶಾಲಾ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ, ಘಾಟ್ ನ ಕಂದಕಕ್ಕೆ ಉರುಳಿ ಬಿಳೋ ಮುನ್ನವೇ ಗುಡ್ಡಕ್ಕೆ ಬಸ್ ಒರಗಿಸಿ ಚಾಲಕ ನಿಲ್ಲಿಸಿ ಸಮಯ ಪ್ರಜ್ಞೆ ಮೆರೆದಿದ್ದಾನೆ. ಇದರಿಂದ ಭಾರೀ ದುರಂತವೊಂದು ತಪ್ಪಿದಂತೆ ಆಗಿದೆ. BREAKING: ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಪರಿಶೀಲನೆಗೆ ವಿಶೇಷ ಅಧಿಕಾರಿಗಳ ನೇಮಕ ಬೆಳಗಾವಿಯ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿನ ಖಾಸಗೀ ಶಾಲೆಯೊಂದರ ಮಕ್ಕಳನ್ನು, ಶೈಕ್ಷಣಿಕ ಪ್ರವಾಸಕ್ಕೆ ಮಹಾರಾಷ್ಟಕ್ಕೆ … Continue reading BIG NEWS: ಮಹಾರಾಷ್ಟ್ರದಲ್ಲಿ ಕರ್ನಾಟಕದಿಂದ ತೆರಳಿದ್ದ ಶಾಲಾ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ