KSRTCಯ ಘಟಕ, ಕಾರ್ಯಗಾರ, ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಭೇಟಿ
ಬೆಂಗಳೂರು: ಇಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್, ಮಾಧವ್ ಕುಸೆಕರ್ ಭಾಆಸೇ, ಎಂ.ಎಸ್.ಆರ್.ಟಿ.ಸಿ ಉಪಾಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡವು ಕರಾರಸಾ ನಿಗಮದ, ಘಟಕ, ಕಾರ್ಯಾಗಾರ ಹಾಗೂ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, ಕೆ.ಎಸ್.ಆರ್.ಟಿ.ಸಿ. ಆರೋಗ್ಯ, ರೂ 1 ಕೋಟಿ ಅಪಘಾತ ವಿಮೆ, ಇತರೆ ಉಪಕ್ರಮಗಳ ಬಗ್ಗೆ ರಾಮಲಿಂಗಾ ರೆಡ್ಡಿ ಸಾರಿಗೆ … Continue reading KSRTCಯ ಘಟಕ, ಕಾರ್ಯಗಾರ, ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಭೇಟಿ
Copy and paste this URL into your WordPress site to embed
Copy and paste this code into your site to embed