ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಆ.24ರಂದು ನಗರದ ‘ಗಾಂಧಿ ಮೈದಾನ’ದಲ್ಲಿ ‘ಅವ್ವ ಮಹಾಸಂತೆ’
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಗಾಂಧಿ ಮೈದಾನದಲ್ಲಿ ಆಗಸ್ಟ್.24ರ ಶನಿವಾರದಂದು ಅವ್ವ ಮಹಾಸಂತೆಯನ್ನು ಆಯೋಜಿಸಲಾಗುತ್ತಿದೆ. ಈ ಸಂತೆಯಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಮಹಿಳಾ ಉತ್ಪಾದಕರು ಆಗಮಿಸಲಿದ್ದು, ಗೃಹೋತ್ಪನ್ನಗಳು ಹಾಗೂ ಆಹಾರ ಪದಾರ್ಥಗಳು ಒಂದೆಡೆ ಲಭ್ಯವಾಗಲಿದೆ. ಇಂದು ಸಾಗರ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಹಿತಿ ಹಂಚಿಕೊಂಡಂತ ಜೀವನ್ಮುಖಿ ಸಂಸ್ಥೆಯ ಎಂ.ವಿ ಪ್ರತಿಭಾ ಅವರು, ಜೀವನ್ಮುಖಿ ಹಾಗೂ ಚಕರ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರಿ ಸಂಘದಿಂದ ದಿನಾಂಕ 24-08-2024ರ ಶನಿವಾರದಂದು ಬೆಳಿಗ್ಗೆ … Continue reading ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಆ.24ರಂದು ನಗರದ ‘ಗಾಂಧಿ ಮೈದಾನ’ದಲ್ಲಿ ‘ಅವ್ವ ಮಹಾಸಂತೆ’
Copy and paste this URL into your WordPress site to embed
Copy and paste this code into your site to embed