BIG NEWS: ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳಿಂದ ʻಮಹಾತ್ಮ ಗಾಂಧಿʼ ಪ್ರತಿಮೆಗೆ ಹಾನಿ, ಎಫ್‌ಐಆರ್ ದಾಖಲು

ಖಾಂಡ್ವಾ(ಮಧ್ಯಪ್ರದೇಶ): ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸ್ಥಾಪಿಸಲಾದ ಮಹಾತ್ಮ ಗಾಂಧಿ(Mahatma Gandhi)ಯವರ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ-ಶನಿವಾರದ ಮಧ್ಯರಾತ್ರಿ ರಂಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ಅಪರಾಧಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ಜಾವರ್ ಪೊಲೀಸ್ ಠಾಣೆಯ ಉಸ್ತುವಾರಿ ಶಿವರಾಮ್ ಜಾಟ್ ತಿಳಿಸಿದ್ದಾರೆ. ಜಾವರ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ದೇವರಾಜ್ ಸಿಂಗ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ … Continue reading BIG NEWS: ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳಿಂದ ʻಮಹಾತ್ಮ ಗಾಂಧಿʼ ಪ್ರತಿಮೆಗೆ ಹಾನಿ, ಎಫ್‌ಐಆರ್ ದಾಖಲು