BBMPಯ ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್, ಆಡಳಿತಗಾರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಆಡಳಿತಗಾರರಾಗಿ ತುಷಾರ್ ಗಿರಿ ನಾಥ್ ಅವರು ಹಾಗೂ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್  ಅವರು ಸರ್ಕಾರದಿಂದ ನೇಮಕಗೊಂಡಿದ್ದು, ಇಂದು ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದಂತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಅವರ ಸ್ಥಾನಕ್ಕೆ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಬಿಬಿಎಂಪಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ, ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರು … Continue reading BBMPಯ ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್, ಆಡಳಿತಗಾರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ