ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ ಟಿಪಿಎಸ್‌ನಲ್ಲಿ ಅವಘಡ ನಡೆದಿದೆ.ಇದರಿಂದಾಗಿ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ.

HEALTH TIPS: ಖಿನ್ನತೆಯಲ್ಲಿದ್ದಾಗ ಆತ್ಮಹತ್ಯೆಯಂತ ಕೆಟ್ಟ ಆಲೋಚನೆಗಳಿಂದ ದೂರ ಉಳಿಯಲು ಈ ಒಂದು ಅಂಶವನ್ನ ಅನುಸರಿಸಿ….! Suicidal Thoughts

 

ವಿದ್ಯುತ್ ಕೇಂದ್ರದ ಒಂದನೇ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹಗೊಂಡಿದ್ದ ಮೂರು ಬಂಕರ್‌ಗಳು ಕಳಚಿ ಬಿದ್ದಿವೆ. ಘಟನೆಯಿಂದ ವಿದ್ಯುತ್ ಉತ್ಪಾದನೆ ಅಸಾಧ್ಯವಾಗಿದ್ದು, ಜೊತೆಗೆ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಸುಮಾರು ದಿನಗಳಿಂದ ಕಲ್ಲಿದ್ದಲು ಸಾಗಿಸದೆ ಸಂಗ್ರಹಿಸಿಟ್ಟ ಪರಿಣಾಮ ಘಟನೆ ನಡೆದಿದೆ. ಕಲ್ಲಿದ್ದಲು ಭಾರ ಹೆಚ್ಚಾಗಿದ್ದರಿಂದ ಬಂಕರ್‌ಗಳು ಕಳಚಿ ಬಿದ್ದಿವೆ

HEALTH TIPS: ಖಿನ್ನತೆಯಲ್ಲಿದ್ದಾಗ ಆತ್ಮಹತ್ಯೆಯಂತ ಕೆಟ್ಟ ಆಲೋಚನೆಗಳಿಂದ ದೂರ ಉಳಿಯಲು ಈ ಒಂದು ಅಂಶವನ್ನ ಅನುಸರಿಸಿ….! Suicidal Thoughts

 

ವ್ಯವಸ್ಥೆ ಸರಿಪಡಿಸುವವರೆಗೂ ಒಂದನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳಲಿದೆ. RTPS ಇಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಅವಘಡ ನಡೆದಿದೆ.

Share.
Exit mobile version