BIG NEWS: ‘KPCC’ಯಲ್ಲಿ ಮಹತ್ವದ ಬದಲಾವಣೆ: ಲೋಕಸಭಾ ಚುನಾವಣೆಗೆ ಸಚಿವರನ್ನು ‘ಜಿಲ್ಲಾ ಸಂಯೋಜಕ’ರಾಗಿ ನೇಮಕ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಲ್ಲಿ ( Karnataka Congress ) ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗಾಗಿ ( Lok Sabha Election ) ಸಚಿವರನ್ನು ಜಿಲ್ಲಾ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.  ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ( DCM DK Shivakumar ) ಆದೇಶ ಹೊರಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿ, ಎಐಸಿಸಿ ಅನುಮೋದಿಸಿರುವ ಕರ್ನಾಟಕದ ಲೋಕಸಭಾ ಕ್ಷೇತ್ರವಾರು … Continue reading BIG NEWS: ‘KPCC’ಯಲ್ಲಿ ಮಹತ್ವದ ಬದಲಾವಣೆ: ಲೋಕಸಭಾ ಚುನಾವಣೆಗೆ ಸಚಿವರನ್ನು ‘ಜಿಲ್ಲಾ ಸಂಯೋಜಕ’ರಾಗಿ ನೇಮಕ