Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಗ್ರ ಹಫೀಜ್ ಸಯೀದ್ ಆಪ್ತ ಆಮಿರ್ ಹಮ್ಜಾಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

21/05/2025 9:38 AM

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

21/05/2025 9:25 AM

ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಕಾರ್ಡ್ ನಲ್ಲಿ `ಮೊಬೈಲ್ ಸಂಖ್ಯೆ’ ಅಪ್ ಡೇಟ್ ಮಾಡಲು ಇಲ್ಲಿದೆ ಸುಲಭ ವಿಧಾನ.!

21/05/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ರಾಜ್ಯ ಬಿಜೆಪಿ’ಯಲ್ಲಿ ಮಹತ್ವದ ಬದಲಾವಣೆ: ಸಂಚಾಲಕ, ಸಹ-ಸಂಚಾಲಕರು, ವಕ್ತಾರರ ನೇಮಕ
KARNATAKA

BIG NEWS: ‘ರಾಜ್ಯ ಬಿಜೆಪಿ’ಯಲ್ಲಿ ಮಹತ್ವದ ಬದಲಾವಣೆ: ಸಂಚಾಲಕ, ಸಹ-ಸಂಚಾಲಕರು, ವಕ್ತಾರರ ನೇಮಕ

By kannadanewsnow0904/01/2024 3:26 PM

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಸಂಚಾಲಕರು, ಸಹ-ಸಂಚಾಲಕರು ಹಾಗೂ ವಕ್ತಾರರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶಿಸಿದ್ದಾರೆ.

ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ಸಂಚಾಲಕರು, ಸಹ-ಸಂಚಾಲಕರು, ಮಾಹಿತಿ ತಂತ್ರಜ್ಞಾನ ವಿಭಾಗ, ಸಹ ಸಂಚಾಲಕರು ಮತ್ತು ಮಾಧ್ಯಮ ವಿಭಾಗದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

ಸಾಮಾಜಿ ಜಾಲತಾಣದ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರನ್ನಾಗಿ ನರೇಂದ್ರ ಮೂರ್ತಿಯವರನ್ನು, ಮಾಹಿತಿ ತಂತ್ರಜ್ಞಾನ ವಿಭಾಗ(IT)ಯ ಸಂಚಾಲಕರಾಗಿ ನಿತಿನ್ ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್ ನೇಮಿಸಲಾಗಿದೆ.

ಮಾಧ್ಯಮ ವಿಭಾಗದ (IT)ಯ ಸಂಚಾಲಕರಾಗಿ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ಇದಲ್ಲದೇ ಬಿಜೆಪಿಯ ಮುಖ್ಯ ವಕ್ತಾರರನ್ನಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ನೇಮಕ ಮಾಡಲಾಗಿದೆ. ವಕ್ತಾರರನ್ನಾಗಿ ಹರಿಪ್ರಕಾಶ್ ಕೊಣೆಮನೆ, ಛಲವಾದಿ ನಾರಾಯಣಸ್ವಾಮಿ, ಡಾ.ತೇಜಸ್ವಿನಿಗೌಡ, ಕೆ.ಎಸ್ ನವೀನ್, ಎಂ.ಜಿ ಮಹೇಶ್, ಹೆಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಕು.ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ ಗೌಡ ಹಾಗೂ ಹೆಚ್.ವೆಂಕಟೇಶ್ ದೊಡ್ಡೇರಿಯವನ್ನು ನೇಮಕ ಮಾಡಲಾಗಿದೆ.

Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್

ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

21/05/2025 9:25 AM1 Min Read

ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಕಾರ್ಡ್ ನಲ್ಲಿ `ಮೊಬೈಲ್ ಸಂಖ್ಯೆ’ ಅಪ್ ಡೇಟ್ ಮಾಡಲು ಇಲ್ಲಿದೆ ಸುಲಭ ವಿಧಾನ.!

21/05/2025 9:15 AM2 Mins Read

BREAKING : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್  : `FIR‘ ದಾಖಲು.!

21/05/2025 9:02 AM1 Min Read
Recent News

ಉಗ್ರ ಹಫೀಜ್ ಸಯೀದ್ ಆಪ್ತ ಆಮಿರ್ ಹಮ್ಜಾಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

21/05/2025 9:38 AM

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

21/05/2025 9:25 AM

ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಕಾರ್ಡ್ ನಲ್ಲಿ `ಮೊಬೈಲ್ ಸಂಖ್ಯೆ’ ಅಪ್ ಡೇಟ್ ಮಾಡಲು ಇಲ್ಲಿದೆ ಸುಲಭ ವಿಧಾನ.!

21/05/2025 9:15 AM

BREAKING : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್  : `FIR‘ ದಾಖಲು.!

21/05/2025 9:02 AM
State News
KARNATAKA

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

By kannadanewsnow5721/05/2025 9:25 AM KARNATAKA 1 Min Read

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ…

ಪಡಿತರ ಚೀಟಿದಾರರೇ ಗಮನಿಸಿ : ರೇಷನ್ ಕಾರ್ಡ್ ನಲ್ಲಿ `ಮೊಬೈಲ್ ಸಂಖ್ಯೆ’ ಅಪ್ ಡೇಟ್ ಮಾಡಲು ಇಲ್ಲಿದೆ ಸುಲಭ ವಿಧಾನ.!

21/05/2025 9:15 AM

BREAKING : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್  : `FIR‘ ದಾಖಲು.!

21/05/2025 9:02 AM

BREAKING : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ.!

21/05/2025 8:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.