BREAKING: ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದಲ್ಲಿ ತಪ್ಪಿದ ಭಾರೀ ಅನಾಹುತ: ಬಡು ಸಮೇತ ಉರುಳಿ ಬಿದ್ದ ತೆಂಗಿನ ಮರ

ಬೆಂಗಳೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸದಲ್ಲಿ ಇಂದು ಅವರ ಬರ್ತ್ ಡೇ ಆಚರಿಸೋದಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು ಕಾಯುತ್ತಿದ್ದರು. ಈ ವೇಳೆಯಲ್ಲೇ ಬುಡ ಸಹಿತ ತೆಂಗಿನ ಮರವೊಂದು ಮನೆಯ ಬಳಿಯಲ್ಲಿ ಹಾಕಿದ್ದಂತ ಟೆಂಟ್ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ, ಯಾವುದೇ ಪ್ರಣಾಪಾಯ ಆಗದೇ ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಹುಟ್ಟು ಹಬ್ಬ. ಈ ಹುಟ್ಟು ಹಬ್ಬ ಆಚರಣೆಗಾಗಿ ಸಕಲ ಸಿದ್ಧತೆಯನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವಂತ … Continue reading BREAKING: ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದಲ್ಲಿ ತಪ್ಪಿದ ಭಾರೀ ಅನಾಹುತ: ಬಡು ಸಮೇತ ಉರುಳಿ ಬಿದ್ದ ತೆಂಗಿನ ಮರ