BIG BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘8 ಐಎಎಸ್, 11 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ | IAS, IPS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 11 ಐಪಿಎಸ್ ಹಾಗೂ 8 ಐಎಎಸ್ ಅಧಿಕಾರಿಗಳನ್ನು ( IPS, IAS Officer Transfer ) ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಪಿಎಸ್ ಅಧಿಕಾರಿ ( IPS Officer ) ಮಾಲಿನಿ ಕೃಷ್ಣಮೂರ್ತಿ ಅವರನ್ನು ಬೆಂಗಳೂರಿನ ಆಂತರೀಕ ವಿಭಾಗ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು … Continue reading BIG BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘8 ಐಎಎಸ್, 11 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ | IAS, IPS Officer Transfer