Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!

16/01/2026 4:28 PM

BREAKING : ಗದಗದಲ್ಲಿ ಭೀಕರ ಅಪಘಾತ : ಬೈಕ್ ಗೆ ಕಾರು ಗುದ್ದಿದ ರಭಸಕ್ಕೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರರು!

16/01/2026 4:25 PM

ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS)ನಿಂದ ಬಳಲುತ್ತಿರೋರಿಗೆ ಗುಡ್ ನ್ಯೂಸ್; 2 ಲಕ್ಷದವರೆಗೆ ಉಚಿತ ಚಿಕಿತ್ಸೆ

16/01/2026 4:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ : ನಾಲ್ವರು ʻKASʼ, 25 ʻIPSʼ ಅಧಿಕಾರಿಗಳ ವರ್ಗಾವಣೆ
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ : ನಾಲ್ವರು ʻKASʼ, 25 ʻIPSʼ ಅಧಿಕಾರಿಗಳ ವರ್ಗಾವಣೆ

By kannadanewsnow5703/07/2024 6:37 AM

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು
ಡಾ. ಜಗದೀಶ್‌ ಕೆ. ನಾಯಕ್‌
ರಘುನಂದನ್‌ ಎ.ಎನ್‌
ಪ್ರಸನ್ನ ಕುಮಾರ್‌ ವಿ.ಕೆ
ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ʻಐಪಿಎಸ್‌ʼ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ – ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ – ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. – ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

25 IPS officers transferred 25 ʻIPSʼ ಅಧಿಕಾರಿಗಳ ವರ್ಗಾವಣೆ Major surgery from state government to administrative machinery: Four KAS ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ : ನಾಲ್ವರು ʻKASʼ
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!

16/01/2026 4:28 PM1 Min Read

BREAKING : ಗದಗದಲ್ಲಿ ಭೀಕರ ಅಪಘಾತ : ಬೈಕ್ ಗೆ ಕಾರು ಗುದ್ದಿದ ರಭಸಕ್ಕೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರರು!

16/01/2026 4:25 PM1 Min Read

ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS)ನಿಂದ ಬಳಲುತ್ತಿರೋರಿಗೆ ಗುಡ್ ನ್ಯೂಸ್; 2 ಲಕ್ಷದವರೆಗೆ ಉಚಿತ ಚಿಕಿತ್ಸೆ

16/01/2026 4:17 PM1 Min Read
Recent News

ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!

16/01/2026 4:28 PM

BREAKING : ಗದಗದಲ್ಲಿ ಭೀಕರ ಅಪಘಾತ : ಬೈಕ್ ಗೆ ಕಾರು ಗುದ್ದಿದ ರಭಸಕ್ಕೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರರು!

16/01/2026 4:25 PM

ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS)ನಿಂದ ಬಳಲುತ್ತಿರೋರಿಗೆ ಗುಡ್ ನ್ಯೂಸ್; 2 ಲಕ್ಷದವರೆಗೆ ಉಚಿತ ಚಿಕಿತ್ಸೆ

16/01/2026 4:17 PM

ಇಂದಿನಿಂದ ಜನವರಿ.25ರವರೆಗೆ ʼಬೆಂಗಳೂರು ಹಬ್ಬʼ: ಸಂಜೆ 5.30ಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ

16/01/2026 4:12 PM
State News
KARNATAKA

ಬೆಂಗಳೂರಲ್ಲಿ ‘BMTC’ ಬಸ್ ನಲ್ಲಿ ಟಿಕೆಟ್ ಪಡೆಯದೆ, ಉದ್ಧಟತನ : ಶಕ್ತಿ ಯೋಜನೆ ಟಿಕೆಟ್ ಕೊಟ್ರು ಹರಿದು ಹಾಕಿ ಮಹಿಳೆ ದರ್ಪ!

By kannadanewsnow0516/01/2026 4:28 PM KARNATAKA 1 Min Read

ಬೆಂಗಳೂರು : ಬಿಎಂಟಿಸಿ ಬಸ್ ನಲ್ಲಿ ಮಹಿಳೆ ಉದ್ಧಟತನ ತೋರಿದ್ದಾರೆ. ಶಕ್ತಿ ಯೋಜನೆಯ ಟಿಕೆಟ್ ಬಿಸಾಕಿ ಮಹಿಳೆ ದರ್ಪ ಮೆರೆದಿರುವ…

BREAKING : ಗದಗದಲ್ಲಿ ಭೀಕರ ಅಪಘಾತ : ಬೈಕ್ ಗೆ ಕಾರು ಗುದ್ದಿದ ರಭಸಕ್ಕೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರರು!

16/01/2026 4:25 PM

ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS)ನಿಂದ ಬಳಲುತ್ತಿರೋರಿಗೆ ಗುಡ್ ನ್ಯೂಸ್; 2 ಲಕ್ಷದವರೆಗೆ ಉಚಿತ ಚಿಕಿತ್ಸೆ

16/01/2026 4:17 PM

ಇಂದಿನಿಂದ ಜನವರಿ.25ರವರೆಗೆ ʼಬೆಂಗಳೂರು ಹಬ್ಬʼ: ಸಂಜೆ 5.30ಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ

16/01/2026 4:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.