Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

14/12/2025 7:58 PM

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

14/12/2025 7:50 PM

ಸಾಗರ ತಾಲ್ಲೂಕಿನ ಹಲವೆಡೆ ‘ಮಂಗಗಳ ಸರಣಿ ಸಾವು’: ಹೆಚ್ಚಾದ ‘ಮಂಗನ ಕಾಯಿಲೆ’ ಆತಂಕ

14/12/2025 7:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer

By kannadanewsnow0912/02/2025 7:13 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಐಎಎಸ್ (ಕೆಎನ್: 1998) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು ಕೇಂದ್ರ ಸರ್ಕಾರಿ ಸೇವೆಗೆ ಡೆಪ್ಯುಟೇಶನ್ ಮೇಲೆ ಬಿಡುಗಡೆ ಮಾಡಲಾಗಿದೆ.

ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ.

ಮನೋಜ್ ಜೈನ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ, ಬೆಂಗಳೂರು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದಂತ ಕುಮಾರ್ ಟಿ.ಎಚ್.ಎಂ., ಐಎಎಸ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಮನೋಜ್ ಜೈನ್, ಐಎಎಸ್ (ಕೆಎನ್: 2006) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ.

ಸಲ್ಮಾ ಕೆ ಫಾಹಿಮ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಅವರನ್ನು ಬೆಂಗಳೂರಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಈ ಹುದ್ದೆಯಲ್ಲಿದ್ದಂತ ಮನೋಜ್ ಜೈನ್, ಐಎಎಸ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

14/12/2025 7:58 PM1 Min Read

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

14/12/2025 7:50 PM1 Min Read

ಸಾಗರ ತಾಲ್ಲೂಕಿನ ಹಲವೆಡೆ ‘ಮಂಗಗಳ ಸರಣಿ ಸಾವು’: ಹೆಚ್ಚಾದ ‘ಮಂಗನ ಕಾಯಿಲೆ’ ಆತಂಕ

14/12/2025 7:40 PM2 Mins Read
Recent News

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

14/12/2025 7:58 PM

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

14/12/2025 7:50 PM

ಸಾಗರ ತಾಲ್ಲೂಕಿನ ಹಲವೆಡೆ ‘ಮಂಗಗಳ ಸರಣಿ ಸಾವು’: ಹೆಚ್ಚಾದ ‘ಮಂಗನ ಕಾಯಿಲೆ’ ಆತಂಕ

14/12/2025 7:40 PM

BREAKING: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ | Shamanur Shivashankarappa No More

14/12/2025 7:12 PM
State News
KARNATAKA

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

By kannadanewsnow0914/12/2025 7:58 PM KARNATAKA 1 Min Read

ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ವಯೋಸಜಹತೆಯಿಂದ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ…

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ

14/12/2025 7:50 PM

ಸಾಗರ ತಾಲ್ಲೂಕಿನ ಹಲವೆಡೆ ‘ಮಂಗಗಳ ಸರಣಿ ಸಾವು’: ಹೆಚ್ಚಾದ ‘ಮಂಗನ ಕಾಯಿಲೆ’ ಆತಂಕ

14/12/2025 7:40 PM

BREAKING: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ | Shamanur Shivashankarappa No More

14/12/2025 7:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.