BREAKING NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 ಡಿವೈಎಸ್ಪಿ ವರ್ಗಾವಣೆ’ಗೊಳಿಸಿ ಸರ್ಕಾರ ಆದೇಶ | DYSP Transfer

ಬೆಂಗಳೂರು: ನಿನ್ನೆಯಷ್ಟೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ( IAS Transfer ) ವರ್ಗಾವಣೆಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದು 12 ಡಿವೈಎಸ್ಪಿ ವರ್ಗಾವಣೆಗೊಳಿಸಿ ( DYSP Transfer ) ಆದೇಶಿಸಿದೆ. ಪ್ರತಿ ಜಿಲ್ಲೆಯಲ್ಲೂ 5 ವರ್ಷಗಳಲ್ಲಿ ತಾಂತ್ರಿಕ ಶ್ರೇಷ್ಠತೆಯ ಕಾಲೇಜು ಸ್ಥಾಪನೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದಂತ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದು, ಈ ಕೆಳಕಂಡ ಡಿವೈಎಸ್ಪಿ … Continue reading BREAKING NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 ಡಿವೈಎಸ್ಪಿ ವರ್ಗಾವಣೆ’ಗೊಳಿಸಿ ಸರ್ಕಾರ ಆದೇಶ | DYSP Transfer