Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Fatty Liver: ಈ ರೀತಿ ಅಡುಗೆ ಎಣ್ಣೆ ಬದಲಾಯಿಸಿ, ಫ್ಯಾಟಿ ಲಿವರ್ ಸಮಸ್ಯೆಗೆ ಗುಡ್‌ಬೈ ಹೇಳಿ, ಯಕೃತ್ತಿನ ಆರೋಗ್ಯ ಕಾಪಾಡಿ!

ಲೈಫಿನಲ್ಲಿ ಯಾರೂ ಹೇಳಿಕೊಡದ ಸಕ್ಸಸ್ ಮಂತ್ರಗಳಿವು: ಜೀವನದ ನಿಜವಾದ ಗೆಲುವಿಗೆ ಬೇಕು ಈ 10 ಸ್ಮಾರ್ಟ್ ಕೌಶಲ್ಯಗಳು!

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : ’11 KAS ಅಧಿಕಾರಿ’ಗಳ ವರ್ಗಾವಣೆ ಮಾಡಿ ಆದೇಶ | KAS Officer Transfer
KARNATAKA

BREAKING : ರಾಜ್ಯ ಸರ್ಕಾರದಿಂದ `ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ’ : ’11 KAS ಅಧಿಕಾರಿ’ಗಳ ವರ್ಗಾವಣೆ ಮಾಡಿ ಆದೇಶ | KAS Officer Transfer

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ.

ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್ ಕೆ ಆರ್ ಅವರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಹಿನ್ನಲೆ: ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ‘VA ದಾಸೇಗೌಡ’ ಸಸ್ಪೆಂಡ್

BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು

BREAKING: ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ | CM Siddaramaiah

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ : 6 ʻKASʼ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ
Share. Facebook Twitter LinkedIn WhatsApp Email

Related Posts

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

3 Mins Read

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read
Recent News

Fatty Liver: ಈ ರೀತಿ ಅಡುಗೆ ಎಣ್ಣೆ ಬದಲಾಯಿಸಿ, ಫ್ಯಾಟಿ ಲಿವರ್ ಸಮಸ್ಯೆಗೆ ಗುಡ್‌ಬೈ ಹೇಳಿ, ಯಕೃತ್ತಿನ ಆರೋಗ್ಯ ಕಾಪಾಡಿ!

ಲೈಫಿನಲ್ಲಿ ಯಾರೂ ಹೇಳಿಕೊಡದ ಸಕ್ಸಸ್ ಮಂತ್ರಗಳಿವು: ಜೀವನದ ನಿಜವಾದ ಗೆಲುವಿಗೆ ಬೇಕು ಈ 10 ಸ್ಮಾರ್ಟ್ ಕೌಶಲ್ಯಗಳು!

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

State News
KARNATAKA

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಶನಿ ದೋಷವನ್ನು ಅನುಭವಿಸುತ್ತಿರುವ ಮೇಷ, ಸಿಂಹ, ಕನ್ಯಾ, ಧನುಸ್ಸು, ಕುಂಭ ಹಾಗೂ ಮೀನ ರಾಶಿಯವರಿಗೆ ಶನಿ ದೋಷದಿಂದ ವಿಮುಕ್ತಿ ದೊರಕುವ…

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.