ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’11 KAS ಅಧಿಕಾರಿ’ಗಳನ್ನು ವರ್ಗಾವಣೆ ಮಾಡಿ ಆದೇಶ | KAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು … Continue reading ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’11 KAS ಅಧಿಕಾರಿ’ಗಳನ್ನು ವರ್ಗಾವಣೆ ಮಾಡಿ ಆದೇಶ | KAS Officer Transfer