Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಶಾಲೆಗೆ ಹೋಗು ಎಂದಿದ್ದಕ್ಕೆ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ.!

26/07/2025 8:06 AM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

26/07/2025 8:03 AM

ಕಾಂಬೋಡಿಯಾ-ಥೈಲ್ಯಾಂಡ್ ಗಡಿ ಸಂಘರ್ಷ: ತುರ್ತು ಸಭೆ ಕರೆದ ಯುಎನ್ಎಸ್ಸಿ

26/07/2025 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

By kannadanewsnow0926/07/2025 8:03 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 24 ಎಪಿಸಿ ಹಾಗೂ 22 ಪಿಸಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ಪೊಲೀಸ್ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಿದ್ದು, 24 ಎಪಿಸಿ ಅವರುಗಳನ್ನು ಸ್ವಂತ ಕೋರಿಕೆಯ ಮೇರೆಗೆ ಸೇವಾ ಜ್ಯೇಷ್ಠತೆಯನ್ನು ಬಿಟ್ಟುಕೊಡುವ ಷರತ್ತಿಗೊಳಪಟ್ಟು ಅಂತರ್ ಜಿಲ್ಲಾ ವರ್ಗಾವಣೆ ಮಾಡಲಾಗಿದೆ ಎಂದಿದೆ.

ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆಗಾಗಿ ಸರ್ಕಾರವು ಉಲ್ಲೇಖ-1 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ವರ್ಗಾವಣೆ) (ವಿಶೇಷ ನಿಯಮಗಳು 2022)ನ್ನು ಹೊರಡಿಸಿದ್ದು, ಸದರಿ ವರ್ಗಾವಣಾ ನಿಯಮಗಳನ್ನು ಆಧರಿಸಿ ಎಲ್ಲಾ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ವರ್ಗಾವಣೆ ಅರ್ಜಿಗಳನ್ನು ಈ ಕುರಿತಂತೆ ಜಾರಿಗೊಳಿಸಲಾದ ವರ್ಗಾವಣೆ ಪೋರ್ಟಲ್‌ನಲ್ಲಿಯೇ ಸಲ್ಲಿಸಲು ಉಲ್ಲೇಖ-2 ರಲ್ಲಿ ತಿಳಿಯಪಡಿಸಲಾಗಿರುತ್ತದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ವರ್ಗಾವಣೆ) (ವಿಶೇಷ) ನಿಯಮಗಳು 2022 ರಲ್ಲಿ ನಿರ್ಧಿಷ್ಟಪಡಿಸಿರುವ ನಿಬಂಧನೆಗಳನ್ನು ಒಳಗೊಂಡಂತೆ ಹಾಗೂ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ಮಾರ್ಗಸೂಚಿಯನ್ವಯ ಅಂತರ ಜಿಲ್ಲಾ ಘಟಕ ವರ್ಗಾವಣೆ ಕುರಿತಂತೆ ಇಲಾಖೆಯಿಂದ ರೂಪಿಸಲಾಗಿರುವ ಅಧಿಕೃತ ಆನ್‌ಲೈನ್ ಪೋರ್ಟಲ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಸ್ವಂತ ಕೋರಿಕೆ ಮೇರೆಗೆ, ಸ್ವಂತ ಖರ್ಚಿನಲ್ಲಿ ಹಾಗೂ ಸೇವಾ ಜೇಷ್ಠತೆಯನ್ನು ಬಿಟ್ಟುಕೊಡುವ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಸಾಮಾನ್ಯ ವರ್ಗದ ಪ್ರಕರಣದಡಿ 10 ವರ್ಷಗಳ ಮೇಲ್ಪಟ್ಟು ಸೇವೆಯನ್ನು ಪೂರ್ಣಗೊಳಿಸಿರುವ ಈ ಕೆಳಗೆ ನಮೂದಿಸಿರುವ ಎಪಿಸಿ ರವರುಗಳನ್ನು ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾಯಿಸಿ ಆದೇಶಿಸಲಾಗಿದೆ.

22 ಸಿಪಿಸಿ, ಮಪಿಸಿ ವರ್ಗಾವಣೆ ಮಾಡಿ ಆದೇಶ

ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆಗಾಗಿ ಸರ್ಕಾರವು ಉಲ್ಲೇಖ-1 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ (ವರ್ಗಾವಣೆ) (ವಿಶೇಷ ನಿಯಮಗಳು 2022)ನ್ನು ಹೊರಡಿಸಿದ್ದು, ಸದರಿ ವರ್ಗಾವಣಾ ನಿಯಮಗಳನ್ನು ಆಧರಿಸಿ ಎಲ್ಲಾ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ವರ್ಗಾವಣೆ ಅರ್ಜಿಗಳನ್ನು ಈ ಕುರಿತಂತೆ ಜಾರಿಗೊಳಿಸಲಾದ ವರ್ಗಾವಣೆ ಪೋರ್ಟಲ್‌ನಲ್ಲಿಯೇ ಸಲ್ಲಿಸಲು ಉಲ್ಲೇಖ-2 ರಲ್ಲಿ ತಿಳಿಯಪಡಿಸಲಾಗಿರುತ್ತದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ವರ್ಗಾವಣೆ) (ವಿಶೇಷ) ನಿಯಮಗಳು 2022 ರಲ್ಲಿ ನಿರ್ಧಿಷ್ಟಪಡಿಸಿರುವ ನಿಬಂಧನೆಗಳನ್ನು ಒಳಗೊಂಡಂತೆ ಹಾಗೂ ಉಲ್ಲೇಖ-3ರ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ಮಾರ್ಗಸೂಚಿಯನ್ವಯ ಅಂತರ್ ಜಿಲ್ಲಾ/ ಘಟಕ ವರ್ಗಾವಣೆ ಕುರಿತಂತೆ ಇಲಾಖೆಯಿಂದ ರೂಪಿಸಲಾಗಿರುವ ಅಧಿಕೃತ ಆನ್‌ಲೈನ್ ಪೋರ್ಟಲ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಸ್ವಂತ ಕೋರಿಕೆ ಮೇರೆಗೆ, ಸ್ವಂತ ಖರ್ಚಿನಲ್ಲಿ ಹಾಗೂ ಸೇವಾ ಜೇಷ್ಠತೆಯನ್ನು ಬಿಟ್ಟುಕೊಡುವ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಪತಿ-ಪತ್ನಿ ಪ್ರಕರಣದಡಿ 08 ವರ್ಷ, 06 ತಿಂಗಳ ಮೇಲ್ಪಟ್ಟು ಸೇವೆಯನ್ನು ಪೂರ್ಣಗೊಳಿಸಿರುವ ಈ ಕೆಳಗೆ ನಮೂದಿಸಿರುವ ಸಿಪಿಸಿ/ಮಪಿಸಿ ರವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.

BREAKING: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: 16 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ‘ಪೊಲೀಸ್ ಇಲಾಖೆ’ ಸಹಿಸುವುದಿಲ್ಲ: ಸಾಗರ ಡಿವೈಎಸ್ಪಿ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಶಾಲೆಗೆ ಹೋಗು ಎಂದಿದ್ದಕ್ಕೆ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ.!

26/07/2025 8:06 AM1 Min Read

BREAKING : ಬೆಂಗಳೂರಲ್ಲಿ ರಾತ್ರೋರಾತ್ರಿ ರೌಡಿಶೀಟರ್ ಗಳ ಮನೆಗಳಿಗೆ ಪೊಲೀಸರ ಸರ್ ಪ್ರೈಸ್ ವಿಸಿಟ್.!

26/07/2025 7:56 AM1 Min Read

ಸಾಲಗಾರ ಮೃತಪಟ್ಟರೆ `EMI’ ಯಾರು ಪಾವತಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

26/07/2025 7:46 AM2 Mins Read
Recent News

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಶಾಲೆಗೆ ಹೋಗು ಎಂದಿದ್ದಕ್ಕೆ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ.!

26/07/2025 8:06 AM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

26/07/2025 8:03 AM

ಕಾಂಬೋಡಿಯಾ-ಥೈಲ್ಯಾಂಡ್ ಗಡಿ ಸಂಘರ್ಷ: ತುರ್ತು ಸಭೆ ಕರೆದ ಯುಎನ್ಎಸ್ಸಿ

26/07/2025 8:02 AM

ಮುರಿದು ಬಿದ್ದ ಗಾಝಾ ಒಪ್ಪಂದ : ‘ಹಮಾಸ್ ಅನ್ನು ಇಸ್ರೇಲ್ ನಿರ್ಮೂಲನೆ ಮಾಡಬೇಕು’: ಡೊನಾಲ್ಡ್ ಟ್ರಂಪ್

26/07/2025 7:56 AM
State News
KARNATAKA

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಶಾಲೆಗೆ ಹೋಗು ಎಂದಿದ್ದಕ್ಕೆ 15 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ.!

By kannadanewsnow5726/07/2025 8:06 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲೆಗೆ ಹೋಗುವಂತೆ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 24 ಎಪಿಸಿ, 22 ಸಿಪಿಸಿ ವರ್ಗಾವಣೆ

26/07/2025 8:03 AM

BREAKING : ಬೆಂಗಳೂರಲ್ಲಿ ರಾತ್ರೋರಾತ್ರಿ ರೌಡಿಶೀಟರ್ ಗಳ ಮನೆಗಳಿಗೆ ಪೊಲೀಸರ ಸರ್ ಪ್ರೈಸ್ ವಿಸಿಟ್.!

26/07/2025 7:56 AM

ಸಾಲಗಾರ ಮೃತಪಟ್ಟರೆ `EMI’ ಯಾರು ಪಾವತಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

26/07/2025 7:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.