Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking: ದಕ್ಷಿಣ ಕೊರಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಲೀ ಜೇ-ಮ್ಯುಂಗ್ ಗೆ ಭರ್ಜರಿ ಗೆಲುವು | South Korea

04/06/2025 6:44 AM

SHOCKING : ಮಂಗಳೂರಲ್ಲಿ ಘೋರ ದುರಂತ : ಆಟೋದಲ್ಲಿ ಚಲಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ಚಾಲಕ ಸಾವು

04/06/2025 6:41 AM

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕ್ ನ 6 ಫೈಟರ್ ಜೆಟ್ಗಳು, ಒಂದು ಸಿ -130 ವಿಮಾನ, ಅನೇಕ ಕ್ರೂಸ್ ಕ್ಷಿಪಣಿಗಳು ನಾಶ

04/06/2025 6:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯ ಸರ್ಕಾರದಿಂದ ’11 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer
KARNATAKA

BREAKING: ರಾಜ್ಯ ಸರ್ಕಾರದಿಂದ ’11 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

By kannadanewsnow0903/06/2025 5:54 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಚಂದ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲೂಯಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ.

ಇನ್ನೂ ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೇ, ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂಡಿಯಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೇಟರಿ ಹಾಗೂ ವೆಟರ್ನರಿ ಸೈನ್ಸ್ ಅಂಡ್ ಫಿಷರಿಂಗ್ ಇಲಾಖೆಯ ಸೆಕ್ರೇಟರಯಾಗಿ ನೇಮಕ ಮಾಡಲಾಗಿದೆ.

ಸಮೀರ್ ಶುಕ್ಲ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೇ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೇಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಐಎಎಸ್ ಅಧಿಕಾರಿ ರಂದೀಪ್ ಡಿ ಅವರನ್ನು ಯವನಿಕದ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ ಎಸ್ಟಿ ವೆಲ್ ಫೇರ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪೊಮ್ಮಲ ಸುನೀಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಕಮೀಷನರ್ ಹುದ್ದೆಯಿಂದ ನೋಂದಣಿ ಮತ್ತು ಮುದ್ರಣಾಂಕ ಇಲಾಖೆಯ ಐಜಿಯಾಗಿ ನೇಮಕ ಮಾಡಲಾಗಿದೆ.

ಹೀಗಿದೆ 11 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ( IAS Officer Transfer )

Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಲ್ಲಿ ಘೋರ ದುರಂತ : ಆಟೋದಲ್ಲಿ ಚಲಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ಚಾಲಕ ಸಾವು

04/06/2025 6:41 AM1 Min Read

BREAKING : ‘RCB’ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ!

04/06/2025 6:22 AM1 Min Read

IPL-2025 ಕಪ್ ಎತ್ತಿ ಹಿಡಿದ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ : ಮಾಜಿ ಮಾಲೀಕ ವಿಜಯ್ ಮಲ್ಯ ಹೇಳಿದ್ದೇನು?

04/06/2025 6:10 AM1 Min Read
Recent News

Breaking: ದಕ್ಷಿಣ ಕೊರಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಲೀ ಜೇ-ಮ್ಯುಂಗ್ ಗೆ ಭರ್ಜರಿ ಗೆಲುವು | South Korea

04/06/2025 6:44 AM

SHOCKING : ಮಂಗಳೂರಲ್ಲಿ ಘೋರ ದುರಂತ : ಆಟೋದಲ್ಲಿ ಚಲಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ಚಾಲಕ ಸಾವು

04/06/2025 6:41 AM

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪಾಕ್ ನ 6 ಫೈಟರ್ ಜೆಟ್ಗಳು, ಒಂದು ಸಿ -130 ವಿಮಾನ, ಅನೇಕ ಕ್ರೂಸ್ ಕ್ಷಿಪಣಿಗಳು ನಾಶ

04/06/2025 6:32 AM

BREAKING : ‘RCB’ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ!

04/06/2025 6:22 AM
State News
KARNATAKA

SHOCKING : ಮಂಗಳೂರಲ್ಲಿ ಘೋರ ದುರಂತ : ಆಟೋದಲ್ಲಿ ಚಲಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ಚಾಲಕ ಸಾವು

By kannadanewsnow0504/06/2025 6:41 AM KARNATAKA 1 Min Read

ಮಂಗಳೂರು : ಕಳೆದ ಹಲವು ದಿನಗಳಿಂದ ಹೃದಯಘಾತದಿಂದ ಅನೇಕರು ಸಾವನ್ನಪ್ಪುತ್ತಿದ್ದಾರೆ. ಇದೀಗ ಮಂಗಳೂರಿನಲ್ಲಿ ಆಟೋ ಚಲಿಸುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿ ಚಾಲಕ…

BREAKING : ‘RCB’ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ!

04/06/2025 6:22 AM

IPL-2025 ಕಪ್ ಎತ್ತಿ ಹಿಡಿದ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ : ಮಾಜಿ ಮಾಲೀಕ ವಿಜಯ್ ಮಲ್ಯ ಹೇಳಿದ್ದೇನು?

04/06/2025 6:10 AM

BIG NEWS : ‘RCB’ಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ : ಸಿಎಂ ಸಿದ್ದರಾಮಯ್ಯ ಅಭಿನಂದನೆ

04/06/2025 5:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.