ಮಂಡ್ಯ : ಮಳವಳ್ಳಿ ಬಾಲಕಿ ಕೊಲೆ, ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಇಂದು ನಡೆದ ಮಹಾಕುಂಭಮೇಳ ಸಮಾರಂಭದಲ್ಲಿ ಮಾತನಾಡಿದ ಸುಮಲತಾ ಅಂಬರೀಷ್ ‘ಮಳವಳ್ಳಿ ಬಾಲಕಿ ಕೊಲೆ, ಅತ್ಯಾಚಾರ ಪ್ರಕರಣದಲ್ಲಿ ಮಗುವಿಗೆ ಆದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕು , ಮಗುವಿನ ಪೋಷಕರ ನೋವು ಯಾರು ಭರಿಸಲು ಆಗುವುದಿಲ್ಲ. ಪೋಕ್ಸೋ ಅಥವಾ ಯಾವುದಾದರೂ ಸೆಕ್ಷನ್ ಹಾಕಿ … Continue reading ಮಳವಳ್ಳಿ ಬಾಲಕಿ ರೇಪ್ & ಮರ್ಡರ್ ಕೇಸ್ : ಆರೋಪಿಗೆ ಕಠಿಣ ಶಿಕ್ಷೆ ನೀಡುವ ಜವಾಬ್ದಾರಿಯನ್ನು ಸಿಎಂ ಬೊಮ್ಮಾಯಿ ಹೊರಬೇಕು : ಸಂಸದೆ ಸುಮಲತಾ
Copy and paste this URL into your WordPress site to embed
Copy and paste this code into your site to embed