Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM

Good News : ಭಾರತಕ್ಕೆ ಜಾಕ್ ಪಾಟ್ ; ಇನ್ಮುಂದೆ ಪೆಟ್ರೋಲ್, ಡೀಸೆಲ್ ಕೇವಲ 25 ರೂ.ಗೆ ಸಿಗ್ಬೋದು! ಗಯಾನಾ ಗಾತ್ರದ ಹಲವು ‘ತೈಲ ನಿಕ್ಷೇಪ’ ಪತ್ತೆ

17/06/2025 2:57 PM

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ

17/06/2025 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಸೊಂಟದ ಸಂಧಿವಾತ ಸಮಸ್ಯೆಗೆ ಒಳಗಾಗಿದ್ದ ಮಲೇಷ್ಯಾ ವ್ಯಕ್ತಿಗೆ ಯಶಸ್ವಿ ರೊಬೋಟಿಕ್‌ ಹಿಪ್ ರಿಪ್ಲೇಸ್‌ ಮೆಂಟ್ ಸರ್ಜರಿ
KARNATAKA

ಬೆಂಗಳೂರಲ್ಲಿ ಸೊಂಟದ ಸಂಧಿವಾತ ಸಮಸ್ಯೆಗೆ ಒಳಗಾಗಿದ್ದ ಮಲೇಷ್ಯಾ ವ್ಯಕ್ತಿಗೆ ಯಶಸ್ವಿ ರೊಬೋಟಿಕ್‌ ಹಿಪ್ ರಿಪ್ಲೇಸ್‌ ಮೆಂಟ್ ಸರ್ಜರಿ

By kannadanewsnow0909/01/2025 6:03 PM

ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್‌ ಸಹಾಯದ ಮೂಲಕ “ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.ಸಲಾಯಿತು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್‌ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್‌ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು.

ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರು ಎರಡೂ ಭಾಗದಲ್ಲೂ ಸೊಂಟ ಸರಿಪಡಿಸುವ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು, ಅತ್ಯಾಧುನಿಕ ರೋಬೋಟ್‌ ಸಹಾಯದಿಂದ ಅವರಿಗೆ ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು, ರೋಗಿಯು ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ದಿನವೇ ನಡೆದಾಡಲು ಸಾಧ್ಯವಾಯಿತು ಎಂದು ವಿವರಿಸದರು.

ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್ಸ್‌ನ ಬಿಸಿನೆಸ್ ಹೆಡ್ ಶ್ರೀ ಅಕ್ಷಯ್ ಒಲೇಟಿ, “ಫೋರ್ಟಿಸ್‌ನಲ್ಲಿ, ಇತ್ತೀಚಿನ ರೊಬೊಟಿಕ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಅತ್ಯಾಧುನಿಕ ಚಿಕಿತ್ಸೆಯನ್ನು ಒದಗಿಸಲು ನಾವು ಹೆಮ್ಮೆಪಡುತ್ತೇವೆ. ಇದು ಹೆಚ್ಚು ನಿಖರವಾದ, ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸೆಗಳನ್ನು ನೀಡಲು ನಮಗೆ ಅನುವು ಮಾಡಿಕೊಡುತ್ತದೆ, ಇದು ವೇಗವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಒಟ್ಟಾರೆ ರೋಗಿಯ ಅನುಭವವನ್ನು ಉತ್ತೇಜಿಸುತ್ತದೆ. ನಮ್ಮ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ನವೀನ ತಂತ್ರಜ್ಞಾನಗಳನ್ನು ನಿರಂತರವಾಗಿ ಸಂಯೋಜಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

Good News : 2027ರ ವೇಳೆಗೆ ಭಾರತದಲ್ಲಿ 2.43 ಮಿಲಿಯನ್ ‘ಬ್ಲೂ ಕಾಲರ್ ಉದ್ಯೋಗ’ಗಳು ಸೃಷ್ಟಿ : ವರದಿ

Share. Facebook Twitter LinkedIn WhatsApp Email

Related Posts

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM3 Mins Read

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ

17/06/2025 2:52 PM2 Mins Read

BIG NEWS : ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೇಳಿಕೆ ವಿಚಾರ : ಡಾ.ಯಂತೀದ್ರ ಹೇಳಿದ್ದೇನು?

17/06/2025 2:49 PM1 Min Read
Recent News

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

17/06/2025 2:59 PM

Good News : ಭಾರತಕ್ಕೆ ಜಾಕ್ ಪಾಟ್ ; ಇನ್ಮುಂದೆ ಪೆಟ್ರೋಲ್, ಡೀಸೆಲ್ ಕೇವಲ 25 ರೂ.ಗೆ ಸಿಗ್ಬೋದು! ಗಯಾನಾ ಗಾತ್ರದ ಹಲವು ‘ತೈಲ ನಿಕ್ಷೇಪ’ ಪತ್ತೆ

17/06/2025 2:57 PM

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ

17/06/2025 2:52 PM

BIG NEWS : ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೇಳಿಕೆ ವಿಚಾರ : ಡಾ.ಯಂತೀದ್ರ ಹೇಳಿದ್ದೇನು?

17/06/2025 2:49 PM
State News
KARNATAKA

ಕಾಲ್ತುಳಿತ ದುರಂತಕ್ಕೆ ನನ್ನ ರಾಜೀನಾಮೆ ಕೇಳುವ ಮೊದಲು, ನೀವು ಹೀಗೆ ಆದಾಗ ಕೊಟ್ಟಿದ್ದೀರಾ?: ಬಿಜೆಪಿಗೆ ಸಿಎಂ ಪ್ರಶ್ನೆ

By kannadanewsnow0917/06/2025 2:59 PM KARNATAKA 3 Mins Read

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ…

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಸಚಿವ ಈಶ್ವರ ಖಂಡ್ರೆ

17/06/2025 2:52 PM

BIG NEWS : ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೇಳಿಕೆ ವಿಚಾರ : ಡಾ.ಯಂತೀದ್ರ ಹೇಳಿದ್ದೇನು?

17/06/2025 2:49 PM

BREAKING : ಅಬಕಾರಿ ಹಗರಣ : ಬೆಂಗಳೂರಲ್ಲಿ ಆಂಧ್ರದ ‘YSRCP’ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ವಶಕ್ಕೆ!

17/06/2025 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.