Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking!: ಅಮೇರಿಕಾ ಪ್ರವಾಸಿ ವೀಸಾಕ್ಕೆ ಈಗ ‘DNA ಟೆಸ್ಟ್’, ಸೋಷಿಯಲ್ ಮೀಡಿಯಾ ಹಿಸ್ಟರಿ ಕಡ್ಡಾಯ: ಯಾರು ಈ ನಿಯಮಕ್ಕೆ ಒಳಪಡುತ್ತಾರೆ?

12/12/2025 9:20 AM

BIGG NEWS : ರಾಜ್ಯಾದ್ಯಂತ `ತಾಪಮಾನ ಕುಸಿತ’ : ಮೈನಡುಗುವ `ಚಳಿ’ಗೆ ಜನರು ತತ್ತರ.!

12/12/2025 9:15 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6-7ನೇ ತರಗತಿ ಬೋಧನೆಗೆ ಅವಕಾಶ : ಸರ್ಕಾರದಿಂದ ಮಹತ್ವದ ಆದೇಶ

12/12/2025 9:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೂಲತಃ ಕಾಂಗ್ರೆಸ್ಸಿನವರಾದ ಛಲವಾದಿ ನಾರಾಯಣ ಸ್ವಾಮಿಗೆ ಮಲ್ಲಿಕಾರ್ಜುನ ಖರ್ಗೆ ಕೃಪೆ ಇದೆ : ಕಾಂಗ್ರೆಸ್ ಕಿಡಿ
KARNATAKA

ಮೂಲತಃ ಕಾಂಗ್ರೆಸ್ಸಿನವರಾದ ಛಲವಾದಿ ನಾರಾಯಣ ಸ್ವಾಮಿಗೆ ಮಲ್ಲಿಕಾರ್ಜುನ ಖರ್ಗೆ ಕೃಪೆ ಇದೆ : ಕಾಂಗ್ರೆಸ್ ಕಿಡಿ

By kannadanewsnow0511/09/2024 9:29 PM

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಕುರಿತಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.ಆದರೆ ಇದಕ್ಕೆ ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್ ನಲ್ಲಿ ಕಾಂಗ್ರೆಸ್ ನಾಯಕರು ಮಾತನಾಡಿರುವ ಬಗ್ಗೆ ಕಾಂಗ್ರೆಸ್ ಹಂಚಿಕೊಂಡಿದ್ದು, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ವಾಜಿದ ಅವರು ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ. ಇಂಥವರಿಗೆ ಖರ್ಗೆ ವಿರುದ್ಧ ಮಾತನಾಡುವ ಯೋಗ್ಯತೆ ಇದೆಯೇ?

ಬಿಜೆಪಿ, ಆರ್‌ಎಸ್‌ಎಸ್‌ ನಾಯಕರನ್ನು ಮೆಚ್ಚಿಸುವುದಕ್ಕಾಗಿ ನಾರಾಯಣಸ್ವಾಮಿ ಅವರು ಖರ್ಗೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ವಿರುದ್ಧ ಮಾತನಾಡುವುದನ್ನು ಬಿಡದಿದ್ದರೆ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆವಿ. ಗೌತಮ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಂದಲೇ ರಾಜಕೀಯವಾಗಿ ಅವಕಾಶಗಳನ್ನು, ಸ್ಥಾನಮಾನಗಳನ್ನು ಪಡೆದುಕೊಂಡು ಈಗ ಅವರ ಕುಟುಂಬದ ವಿರುದ್ಧವೇ ಮಾತನಾಡುತ್ತಿರುವುದು ನಾಚಿಕೆಗೇಡು. ಸರ್ಕಾರದಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಸಿಎ ಸೈಟ್ ಪಡೆದು ಈಗ ಅದರಲ್ಲಿ ಬಿರಿಯಾನಿ ಸೆಂಟರ್ ನಡೆಸುತ್ತಿದ್ದಾರೆ. ಇಂಥವರಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ.

ಅದೇ ರೀತಿ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ. ನಂದಕುಮಾರ್ ಅವರು ಛಲವಾದಿ ನಾರಾಯಣಸ್ವಾಮಿ ಅವರಿಗೆ ತಮ್ಮ ಸಮಾಜವನ್ನು ಅಭಿವೃದ್ಧಿ ಮಾಡುವ ಛಲದ ಬದಲು ತಮ್ಮ ಸ್ವಂತ ಆಸ್ತಿ ಮಾಡಿಕೊಳ್ಳುವ ಛಲ ಇದೆ.ನಾರಾಯಣಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು. ಈಗ ಬಿಜೆಪಿಯಲ್ಲಿ ದೊಡ್ಡ ನಾಯಕರಂತೆ ಮೆರೆಯುತ್ತಿದ್ದಾರೆ. ಬಿಜೆಪಿ ‘ಯೂಸ್ ಅಂಡ್ ಥ್ರೊ’ ಪಕ್ಷ, ಮುಂದಿನ ದಿನಗಳಲ್ಲಿ ಅವರ ಸ್ಥಿತಿಯೂ ಹೀಗೇ ಆಗಲಿದೆ.

ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ. ಇಂಥವರಿಗೆ ಖರ್ಗೆ ವಿರುದ್ಧ ಮಾತನಾಡುವ ಯೋಗ್ಯತೆ ಇದೆಯೇ?

ಬಿಜೆಪಿ, ಆರ್‌ಎಸ್‌ಎಸ್‌ ನಾಯಕರನ್ನು ಮೆಚ್ಚಿಸುವುದಕ್ಕಾಗಿ ನಾರಾಯಣಸ್ವಾಮಿ ಅವರು ಖರ್ಗೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ವಿರುದ್ಧ… pic.twitter.com/L30XaUZiIs

— Karnataka Congress (@INCKarnataka) September 11, 2024

Share. Facebook Twitter LinkedIn WhatsApp Email

Related Posts

BIGG NEWS : ರಾಜ್ಯಾದ್ಯಂತ `ತಾಪಮಾನ ಕುಸಿತ’ : ಮೈನಡುಗುವ `ಚಳಿ’ಗೆ ಜನರು ತತ್ತರ.!

12/12/2025 9:15 AM1 Min Read

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6-7ನೇ ತರಗತಿ ಬೋಧನೆಗೆ ಅವಕಾಶ : ಸರ್ಕಾರದಿಂದ ಮಹತ್ವದ ಆದೇಶ

12/12/2025 9:03 AM2 Mins Read

ALERT : ಚಳಿಗಾಲದಲ್ಲಿ `ವಾಟರ್ ಹೀಟರ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಜೀವಕ್ಕೆ ಅಪಾಯ.!

12/12/2025 8:44 AM2 Mins Read
Recent News

Shocking!: ಅಮೇರಿಕಾ ಪ್ರವಾಸಿ ವೀಸಾಕ್ಕೆ ಈಗ ‘DNA ಟೆಸ್ಟ್’, ಸೋಷಿಯಲ್ ಮೀಡಿಯಾ ಹಿಸ್ಟರಿ ಕಡ್ಡಾಯ: ಯಾರು ಈ ನಿಯಮಕ್ಕೆ ಒಳಪಡುತ್ತಾರೆ?

12/12/2025 9:20 AM

BIGG NEWS : ರಾಜ್ಯಾದ್ಯಂತ `ತಾಪಮಾನ ಕುಸಿತ’ : ಮೈನಡುಗುವ `ಚಳಿ’ಗೆ ಜನರು ತತ್ತರ.!

12/12/2025 9:15 AM

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6-7ನೇ ತರಗತಿ ಬೋಧನೆಗೆ ಅವಕಾಶ : ಸರ್ಕಾರದಿಂದ ಮಹತ್ವದ ಆದೇಶ

12/12/2025 9:03 AM

ರಾಜ್ಯ AI ನಿಯಮಗಳನ್ನು ನಿರ್ಬಂಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ ಡೊನಾಲ್ಡ್ ಟ್ರಂಪ್

12/12/2025 9:02 AM
State News
KARNATAKA

BIGG NEWS : ರಾಜ್ಯಾದ್ಯಂತ `ತಾಪಮಾನ ಕುಸಿತ’ : ಮೈನಡುಗುವ `ಚಳಿ’ಗೆ ಜನರು ತತ್ತರ.!

By kannadanewsnow5712/12/2025 9:15 AM KARNATAKA 1 Min Read

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಮೈನಡುಗುವ ಚಳಿಗೆ ಜನರು…

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6-7ನೇ ತರಗತಿ ಬೋಧನೆಗೆ ಅವಕಾಶ : ಸರ್ಕಾರದಿಂದ ಮಹತ್ವದ ಆದೇಶ

12/12/2025 9:03 AM

ALERT : ಚಳಿಗಾಲದಲ್ಲಿ `ವಾಟರ್ ಹೀಟರ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಜೀವಕ್ಕೆ ಅಪಾಯ.!

12/12/2025 8:44 AM

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗುಲಾಬಿ ಮಾರ್ಗದ ಮೊಟ್ಟ ಮೊದಲ ‘ಚಾಲಕ ರಹಿತ’ ರೈಲು ಅನಾವರಣ

12/12/2025 7:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.