BIGG NEWS: ಮಲ್ಲಿಕಾರ್ಜುನ ಖರ್ಗೆ AICC ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ;ರಾಜ್ಯದ ಮೇಲೆ ಝೀರೋ ಎಫೆಕ್ಟ್; ಮುರುಗೇಶ್ ನಿರಾಣಿ

ಕಲಬುರಗಿ: ಬಿಜೆಪಿ ವತಿಯಿಂದ ಇದೇ ತಿಂಗಳು 30ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಇಂದು ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು. BIGG NEWS: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ; ದುಡ್ಡು ಕೊಡದಿದ್ದರೆ ಈ ಸರ್ಕಾರದಲ್ಲಿ ಕೆಲಸ ಆಗಲ್ಲ: ಕೈ ಶಾಸಕ ರಾಮಪ್ಪ ಆರೋಪ   ನಂತರ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅವರ … Continue reading BIGG NEWS: ಮಲ್ಲಿಕಾರ್ಜುನ ಖರ್ಗೆ AICC ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ;ರಾಜ್ಯದ ಮೇಲೆ ಝೀರೋ ಎಫೆಕ್ಟ್; ಮುರುಗೇಶ್ ನಿರಾಣಿ