ಬೆಂಗಳೂರು : ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನಾಳೆ (ನವೆಂಬರ್ 6) ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಖರ್ಗೆ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕೈ ನಾಯಕರು ಭರ್ಜರಿ ಸಿದ್ದತೆ ನಡೆಸಿದ್ದು, ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ನಡೆಸಲಾಗುತ್ತಿದೆ. ಕೆಂಪೇ್ಗೌಡ ಏರ್ ಪೋರ್ಟ್ ನಲ್ಲಿ … Continue reading BIGG NEWS : ನಾಳೆ ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು |Mallikarjuna Kharge
Copy and paste this URL into your WordPress site to embed
Copy and paste this code into your site to embed