ನ. 6 ಕ್ಕೆ ಎಐಸಿಸಿ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ಗೆ ಅಭಿನಂದನೆ : ‘ಸರ್ವೋದಯ ಸಮಾವೇಶ’ದಲ್ಲಿ ಭಾಗಿಯಾಗುವಂತೆ ‘ಡಿಕೆಶಿ’ ಕರೆ

ಬೆಂಗಳೂರು : ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಹೌದು, ಈ ಹಿನ್ನೆಲೆ ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ನಾಮಕರಣ ಮಾಡಲಾಗಿದೆ. ನ. 6 ಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ ಸಲ್ಲಿಸಲಾಗುತ್ತಿದ್ದು, ಸರ್ವೋದಯ ಸಮಾವೇಶದಲ್ಲಿ ಭಾಗಿಯಾಗುವಂತೆ ಡಿ.ಕೆ ಶಿವಕುಮಾರ್ ಕರೆ ನೀಡಿದ್ದಾರೆ. ವಿದ್ಯಾರ್ಥಿ … Continue reading ನ. 6 ಕ್ಕೆ ಎಐಸಿಸಿ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ಗೆ ಅಭಿನಂದನೆ : ‘ಸರ್ವೋದಯ ಸಮಾವೇಶ’ದಲ್ಲಿ ಭಾಗಿಯಾಗುವಂತೆ ‘ಡಿಕೆಶಿ’ ಕರೆ