BIGG NEWS: ರಾಷ್ಟ್ರಪತಿ ಮುರ್ಮು ಬಗ್ಗೆ ಅವಹೇಳನ ಮಾಡಿದ ಮಮತಾ ಸಂಪುಟ ಸಚಿವ ಅಖಿಲ್ ಗಿರಿ : ಭುಗಿಲೆದ್ದ ಆಕ್ರೋಶ | Watch video

ಕೋಲ್ಕತ್ತ: ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರನ್ನು ಅವಹೇಳನ ಮಾಡಿ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಮಾತನಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. Shocking news:: ಬೆಂಗಳೂರಿನಲ್ಲಿ ಪೋಷಕರು ಬೈದಿದಕ್ಕೆ 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ! ಅಖಿಲ್ ಗಿರಿ ಅವರು ರಾಷ್ಟ್ರಪತಿಗಳನ್ನು ಅವಹೇಳನ ಮಾಡಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸೇರಿದಂತೆ ಅಲ್ಲಿನ ತೃಣಮೂಲ ಕಾಂಗ್ರೆಸ್ (Trinamool Congress) ಸರ್ಕಾರದ ವಿರುದ್ಧ … Continue reading BIGG NEWS: ರಾಷ್ಟ್ರಪತಿ ಮುರ್ಮು ಬಗ್ಗೆ ಅವಹೇಳನ ಮಾಡಿದ ಮಮತಾ ಸಂಪುಟ ಸಚಿವ ಅಖಿಲ್ ಗಿರಿ : ಭುಗಿಲೆದ್ದ ಆಕ್ರೋಶ | Watch video