ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಶಿವಮೊಗ್ಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಕಿರುಕುಳ ಮಾತ್ರ ತಪ್ಪಿಲ್ಲ. ಈ ಕಾರಣಕ್ಕಾಗಿಯೇ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಬ್ದುಲ್ ಸತ್ತಾರ್ ಎಂಬುವರು ಕಳೆದ ಒಂದೂವರೆ ವರ್ಷಗಳ ಹಿಂದೆ ಎಕ್ಟೀಕಾಸ್ ಸ್ಮಾಲ್ ಫೈನಾನ್ಸ್ ನಿಂದ 5 ಲಕ್ಷ ಸಾಲ ಪಡೆದಿದ್ದರು. ಈ ಹಿಂದಿನ ಕಂತುಗಳನ್ನು ಕಟ್ಟಿದ್ದಂತ ಅವರು, ಕಳೆದ ಮಾರ್ಚ್ ತಿಂಗಳ ಕಂತಿನ ಹಣ ರೂ.11,400 … Continue reading ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ
Copy and paste this URL into your WordPress site to embed
Copy and paste this code into your site to embed