BREAKING: ‘ಕರ್ನಾಟಕ ಹೈಕೋರ್ಟ್’ನಲ್ಲೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ‘ವ್ಯಕ್ತಿ ಆತ್ಮಹತ್ಯೆ’ಗೆ ಯತ್ನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನ್ಯಾಯಾಲಯದಲ್ಲೇ ವ್ಯಕ್ತಿಯೊಬ್ಬ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಕೋರ್ಟ್ ಕೇಸ್ ಸಂಬಂಧ ಬೆಂಗಳೂರಿನ ಹೈಕೋರ್ಟ್ ನ್ಯಾಯಾಲಯಕ್ಕೆ ಮೈಸೂರು ಮೂಲಕ ಶ್ರೀನಿವಾಸ್ ಎಂಬುವರು ಆಗಮಿಸಿದ್ದರು. ಹೈಕೋರ್ಟ್ ಕೋರ್ಟ್ ಹಾಲ್.1ರಲ್ಲಿ ಪ್ರಕರಣವೊಂದರ ಸಂಬಂಧ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತ ಶ್ರೀನಿವಾಸ್, ನ್ಯಾಯಮೂರ್ತಿಗಳ ಎದುರು ಬಂದು, ಅರ್ಜಿಯೊಂದನ್ನು ನ್ಯಾಯಾಲಯಕ ಸಿಬ್ಬಂದಿಗಳಿಗೆ ನೀಡಿದರು. ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಅರ್ಜಿಯೊಂದನ್ನು ನೀಡಿದ ಬಳಿಕ ಸಣ್ಣ ವಸ್ತುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ … Continue reading BREAKING: ‘ಕರ್ನಾಟಕ ಹೈಕೋರ್ಟ್’ನಲ್ಲೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ‘ವ್ಯಕ್ತಿ ಆತ್ಮಹತ್ಯೆ’ಗೆ ಯತ್ನ