BIGG NEWS: ʼನನ್ನ ಹೆಂಡ್ತಿ ಜೊತೆ ಮಾತನಾಡಬೇಡʼ ಅಂದಿದ್ದಕ್ಕೆ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯ ಕೊಲೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಬಳಿ ನನ್ನ ಹೆಂಡ್ತಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೇಟ್‍ನಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ನಡೆದಿದೆ. BIGG NEWS: ಭಟ್ಕಳದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳು ಸ್ಥಳಾಂತರ   38 ವರ್ಷದ ಶ್ರೀನಿವಾಸ್ ಕೊಲೆಯಾದ ವ್ಯಕ್ತಿ. ಈತನನ್ನು ಇಬ್ಬರು ಸಂಬಂಧಿಕರೇ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.ಸದ್ಯ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನವೀನ್ ಹಾಗೂ ವೆಂಕಟರಾಮು … Continue reading BIGG NEWS: ʼನನ್ನ ಹೆಂಡ್ತಿ ಜೊತೆ ಮಾತನಾಡಬೇಡʼ ಅಂದಿದ್ದಕ್ಕೆ ಬ್ಯಾಟ್‌ನಿಂದ ಹೊಡೆದು ವ್ಯಕ್ತಿಯ ಕೊಲೆ