BIGG NEWS: ಆನೇಕಲ್‌ ನಲ್ಲಿ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ

ಆನೇಕಲ್:‌ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲ್ಲ ಎಂದು ಯವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂ ನಲ್ಲಿ ಘಟನೆ ನಡೆದಿದೆ. BIGG NEWS: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಪತ್ತೆ; ಜನತೆ ಮೂರನೇ ಡೋಸ್ ಹಾಕಿಸಿಕೊಳ್ಳಲು ಸುಧಾಕರ್‌ ಮನವಿ ಮೃತನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ನರ್ಸರಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಕುಮಾರ್, ಇದೀಗ ಪೋಷಕರು ಬಟ್ಟೆ ಕೊಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಇತ್ತೀಚೆಗೆ ಯುವಕರ ಜೊತೆ ಸೇರಿ ಶಿವಕುಮಾರ್ ಮದ್ಯವ್ಯಸನಿಯಾಗಿದ್ದ. ಈ ಮಧ್ಯೆ … Continue reading BIGG NEWS: ಆನೇಕಲ್‌ ನಲ್ಲಿ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ