BIGG NEWS: ಹಾಸನಾಂಬೆ ದರ್ಶಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಹಾಸನ: ಹಾಸನ : ವರ್ಷಕ್ಕೊಮ್ಮೆ ದರ್ಶನ ಕಲ್ಪಿಸುವ ಪ್ರಸಿದ್ಧ ಹಾಸನಾಂಬ ದೇವಿ ದರ್ಶನ ಪಡೆಯಲು ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. BIGG NEWS: ನೆಲಮಂಗಲದಲ್ಲಿ ಮಳೆಗೆ ಬರಗೂರು ಕಾಲೋನಿ ಸಂಪರ್ಕ ಕಡಿತ; ಶಾಲೆಗೆ ವಿದ್ಯಾರ್ಥಿಗಳು ಗೈರು   ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ 43 ವರ್ಷದ ಗಿರೀಶ್ ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಗಿರೀಶ್‌ ಸರತಿ ಸಾಲಿನಲ್ಲಿ ನಿಂತಿದ್ದರು.ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ … Continue reading BIGG NEWS: ಹಾಸನಾಂಬೆ ದರ್ಶಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು