BREAKING: ಹಾಸನಾಂಭ ದೇವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಸಾವು

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವಂತ ಹಾಸನಾಂಭ ದೇವರ ದರ್ಶನಕ್ಕಾಗಿ ( Hassanambha Temple ) ಸರದಿ ಸಾಲಿನಲ್ಲಿ ನಿಂತಿದ್ದಂತ ವ್ಯಕ್ತಿಯೊಬ್ಬ, ಇಂದು ಸಾವನ್ನಪ್ಪಿರೋ ಘಟನೆ ನಡೆದಿದೆ. BREAKING NEWS : SC, ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ : ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡನೆ ; ಸಚಿವ ಸಂಪುಟ ತೀರ್ಮಾನ ಇಂದು ಹಾಸನಾಂಭ ದೇವತೆಯ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಂಬಿ ಹಿಡಿದು ವ್ಯಕ್ತಿಯೊಬ್ಬ ನಿಂತಿದ್ದನು. ಇಂತಹ ವ್ಯಕ್ತಿ ದಿಢೀರ್ ಕುಸಿದು ಬಿದ್ದು ಹಾಸನಾಂಭ ದೇವಾಲಯದ ಆವರಣದಲ್ಲಿಯೇ … Continue reading BREAKING: ಹಾಸನಾಂಭ ದೇವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಸಾವು