BREAKING: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕೊಪ್ಪಳ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಎನ್ನುವಲ್ಲಿ ಈ ಘಟನೆ ನಡೆದಿದೆ. ನಾಗರಾಜ್ ಈರಪ್ಪ ಬೂದನೂರು(32) ಎಂಬ ಯುವಕನನ್ನು ಜಮೀನಿನಲ್ಲಿ ಬರ್ಬರವಾಗಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ನಾಗರಾಜ್ ಈರಪ್ಪ ಬೂದನೂರುನನ್ನು ಅನೈಚಿತ ಸಂಬಂಧದ ಹಿನ್ನಲೆಯಲ್ಲಿ ನಾಗರಾಜ್ ನನ್ನು ಕೊಡಲಿಯಿಂದ ಕೊಚ್ಚಿ ದುರ್ಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ … Continue reading BREAKING: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಕೊಲೆ