BIGG NEWS: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಮೃತದೇಹವಿಟ್ಟು ಪ್ರತಿಭಟನೆ : ಪೊಲೀಸರಿಂದ ಲಾಠಿಜಾರ್ಜ್‌

ಚಿಕ್ಕಮಗಳೂರು : ನಗರದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದು, ಸಿಟ್ಟಿಗ್ಗೆದ್ದ ಮಲೆನಾಡು ಜನರು ಆತನ ಮೃತದೇಹ ವಿಟ್ಟು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  Breaking News: ಮಂಡ್ಯದಲ್ಲಿ ಮೂಡಾ ಹಗರಣ; ಐವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ, 5 ಕೋಟಿ ದಂಡ ಕಾಡಾನೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ನಿನ್ನೆ ಕೆಲಸದಿಂದ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ಸ್ಥಳದಲ್ಲಿ 45 ವರ್ಷ ಅರ್ಜುನ್‌ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸಿಟ್ಟಿಗೆದ್ದ ಜನರು ಪೊಲೀಸ್‌ … Continue reading BIGG NEWS: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಮೃತದೇಹವಿಟ್ಟು ಪ್ರತಿಭಟನೆ : ಪೊಲೀಸರಿಂದ ಲಾಠಿಜಾರ್ಜ್‌