ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ‘ಹತ್ಯೆ’ ಮಾಡಿದ ‘ಕೀಚಕ ಅಪ್ಪ’: ಬೆಚ್ಚಿ ಬಿದ್ದ ಗಣಿನಾಡಿನ ಜನತೆ

ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಢ ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ … Continue reading ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ‘ಹತ್ಯೆ’ ಮಾಡಿದ ‘ಕೀಚಕ ಅಪ್ಪ’: ಬೆಚ್ಚಿ ಬಿದ್ದ ಗಣಿನಾಡಿನ ಜನತೆ