Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಓವಲ್ ಕಚೇರಿಯಲ್ಲಿ 2024ರ ಹತ್ಯೆ ಯತ್ನದ ಪ್ರತಿಮೆ ಸ್ಥಾಪಿಸಿದ ಟ್ರಂಪ್ | Trump

11/05/2025 6:32 AM

BREAKING : ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮ.!

11/05/2025 6:31 AM

ಜಿನೀವಾದಲ್ಲಿ ಅಮೇರಿಕಾ ಮತ್ತು ಚೀನಾ ನಡುವೆ 10 ಗಂಟೆಗಳ ಸುಂಕ ಮಾತುಕತೆ | US Tariff

11/05/2025 6:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ’36 ಗುಂಟೆ ಸರ್ಕಾರಿ ಭೂಮಿ ಒತ್ತುವರಿ’ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ, 5000 ದಂಡ
KARNATAKA

’36 ಗುಂಟೆ ಸರ್ಕಾರಿ ಭೂಮಿ ಒತ್ತುವರಿ’ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ, 5000 ದಂಡ

By kannadanewsnow0922/08/2024 4:20 PM

ಶಿವಮೊಗ್ಗ : ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಶಿಕ್ಷೆ ಮತ್ತು ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು ಅದೇಶ ನೀಡಿರುತ್ತದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಭದ್ರಾಪುರ ಗ್ರಾಮದ ಸರ್ವೆ ನಂ. 19ರ ಸರ್ಕಾರಿ ಜಮೀನಿನನ್ನು ಅದೇ ಗ್ರಾಮದ ಚನ್ನಯ್ಯ ಬಿನ್ ವೀರಯ್ಯ ಎಂಬುವವರು 25 ಗುಂಟೆ ಜಮೀನು ಹಾಗೂ ಬಸಪ್ಪ ಬಿನ್ ಲೇಟ್ ಅಯ್ಯಣ್ಣ ಎಂಬುವವರು 36 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುತ್ತಾರೆ ಎಂಬ ಗ್ರಾಮಸ್ಥರ ದೂರಿನನ್ವಯ ಶಿಕಾರಿಪುರ ತಹಶೀಲ್ದಾರ್ ನೀಡಿ ದೂರನ್ನು ಪರಿಗಣಿಸಿ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.

ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಕ.ಭೂ.ಕಂ. ಅಧಿನಿಯಮದಡಿ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಪ್ರಕರಣವನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಸ್ವೀಕರಿಸಿ ಸಂಪೂರ್ಣ ಸಾಕ್ಷ್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿತರು ಸರ್ಕಾರಿ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದ ಕಾರಣ ಆರೋಪಿತರಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು 5,000/-ರೂ. ದಂಡವನ್ನು ವಿಧಿಸಿ, ದಂಡ ಪಾವತಿಸಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆಯನ್ನು 2ನೇ ವಿಶೇಷ ನ್ಯಾಯಾಲಯದ ಸದಸ್ಯರಾದ ಕೆ.ಹೆಚ್. ಅಶ್ವತ್ಥ ನಾರಾಯಣಗೌಡ ಪೀಠವು ಜು.25 ರಂದು ತೀರ್ಪು ನೀಡಿದೆ.

ಆರೋಪಿತರು ಒತ್ತುವರಿ ಮಾಡಿಕೊಂಡ ಸರ್ಕಾರಿ ಜಮೀನನ್ನು ಕೂಡಲೇ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವಂತೆ ಆದೇಶಿಸಿ, 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಶಿಕಾರಿಪುರ ತಹಶೀಲ್ದಾರ್‌ರವರಿಗೆ ನೀರ್ದೇಶಿಸಿ ತೀರ್ಪು ನೀಡಿದೆ.

BREAKING: ರಾಜ್ಯಪಾಲರಿಗೆ ‘ಬಾಕಿ ಪ್ರಾಸಿಕ್ಯೂಷನ್’ಗಳ ವಿಚಾರದಲ್ಲಿ ಕ್ರಮಕೈಗೊಳ್ಳಲು ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಸಲಹೆಗೆ ನಿರ್ಧಾರ

ನಾನಿರುವ ತನಕ ‘BWSSB ಖಾಸಗೀಕರಣ’ಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೇ.5 ರಷ್ಟು ತೆರಿಗೆ ರಿಯಾಯಿತಿ ಜೂನ್ 30 ರವರೆಗೆ ಅವಧಿ ವಿಸ್ತರಣೆ.!

11/05/2025 6:12 AM1 Min Read

BIG NEWS : ‘ಬುದ್ಧ ಪೂರ್ಣಿಮ’ : ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

11/05/2025 5:59 AM1 Min Read

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

11/05/2025 5:52 AM1 Min Read
Recent News

ಓವಲ್ ಕಚೇರಿಯಲ್ಲಿ 2024ರ ಹತ್ಯೆ ಯತ್ನದ ಪ್ರತಿಮೆ ಸ್ಥಾಪಿಸಿದ ಟ್ರಂಪ್ | Trump

11/05/2025 6:32 AM

BREAKING : ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮ.!

11/05/2025 6:31 AM

ಜಿನೀವಾದಲ್ಲಿ ಅಮೇರಿಕಾ ಮತ್ತು ಚೀನಾ ನಡುವೆ 10 ಗಂಟೆಗಳ ಸುಂಕ ಮಾತುಕತೆ | US Tariff

11/05/2025 6:26 AM

BREAKING : ಜಮ್ಮು-ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನದಿಂದ ಡ್ರೋನ್ ದಾಳಿ : ಓರ್ವ `BSF’ ಯೋಧ ಹುತಾತ್ಮ.!

11/05/2025 6:16 AM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೇ.5 ರಷ್ಟು ತೆರಿಗೆ ರಿಯಾಯಿತಿ ಜೂನ್ 30 ರವರೆಗೆ ಅವಧಿ ವಿಸ್ತರಣೆ.!

By kannadanewsnow5711/05/2025 6:12 AM KARNATAKA 1 Min Read

ಬೆಂಗಳೂರು : ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಆಸ್ತಿ ತೆರಿಗೆ ಶೇ.5 ರ ರಿಯಾಯತಿಯನ್ನು ಜೂನ್ 30…

BIG NEWS : ‘ಬುದ್ಧ ಪೂರ್ಣಿಮ’ : ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

11/05/2025 5:59 AM

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

11/05/2025 5:52 AM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.