BIG NEWS: ಯುವಕನಿಗೆ ಗುಂಡಿಕ್ಕಿ ಹತ್ಯೆ: ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ, 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ

ರಾಜಸ್ಥಾನ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹತ್ಯೆಯ ವಿರುದ್ಧ ಜನರು ಬೀದಿಗಿಳಿದಿದ್ದು, ಪೊಲೀಸರು ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಮೃತನನ್ನು ಇಬ್ರಾಹಿಂ ಪಠಾಣ್ ಅಲಿಯಾಸ್ ಭೂರಾ ಮತ್ತು ಗಾಯಗೊಂಡವನನ್ನು ಇಮಾಮುದ್ದೀನ್ ಅಲಿಯಾಸ್ ಟೋನಿ ಎಂದು ಗುರುತಿಸಲಾಗಿದೆ. ಗುರುವಾರ ಮುಂಜಾನೆ 4.30ರ ಸುಮಾರಿಗೆ ಹರ್ನಿ ಮಹಾದೇವ್ ಪ್ರದೇಶದ ಕಡೆಗೆ ಟೋನಿ ಮತ್ತು … Continue reading BIG NEWS: ಯುವಕನಿಗೆ ಗುಂಡಿಕ್ಕಿ ಹತ್ಯೆ: ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ, 48 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತ