BIG BREAKING NEWS: ಶಿವಮೊಗ್ಗದಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಕೊಲೆ; ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸರು

ಶಿವಮೊಗ್ಗ: ಶಿವಮೊಗ್ಗದ ವೆಂಕಟೇಶ ನಗರದ ಎ.ಎನ್.ಕೆ ರಸ್ತೆ ಬಳಿ ವೈಯಕ್ತಿಕ ಕಾರಣಕ್ಕಾಗಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ‌ ಮಾಡಿರುವ ಘಟನೆ ನಡೆದಿದೆ. BIGG NEWS: ರಾಜ್ಯದಲ್ಲಿ ಸೂರ್ಯ ಗ್ರಹಣ ಗೋಚರಿಸುವ ಹಿನ್ನೆಲೆ; ನಾಡಿನಾದ್ಯಂತ ಬಹುತೇಕ ದೇಗುಲ ಬಂದ್, ಇಲ್ಲಿದೆ ಸಂಪೂರ್ಣ ಮಾಹಿತಿ 37 ವರ್ಷದ ವಿಜಯ್​​ ಕೊಲೆಯಾದ ವ್ಯಕ್ತಿ. ವಿಜಯ್ ಶಿವಮೊಗ್ಗದ ಭಾರತ ನ್ಯೋರೂ ಕ್ಲಿನಿಕ್​ನಲ್ಲಿ ಅಕೌಂಟ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ನಿನ್ನೆ ರಾತ್ರಿ ತಮ್ಮ ತಂದೆ ಹಾಗೂ ಕುಟುಂಬದವರ ಜೊತೆ ಚಲನಚಿತ್ರ ವೀಕ್ಷಣೆ ಮಾಡಿ … Continue reading BIG BREAKING NEWS: ಶಿವಮೊಗ್ಗದಲ್ಲಿ ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಕೊಲೆ; ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸರು