BREAKING NEWS: ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್;‌ ಜಿಲ್ಲೆಯಲ್ಲೂ ಹೆಚ್ಚಿದ BF.7 ಆತಂಕ

ಶಿವಮೊಗ್ಗ: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಹಾಗಾಗಿ ವಿದೇಶದಿಂದ ಬಂದ ವ್ಯಕ್ತಿಯ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. BIGG NEWS: ಆತ ಚೀನಾದಿಂದ ಬೆಂಗಳೂರಿನ ಒಳಗೆ ಬಂದಿಲ್ಲ; ಏರ್‌ ಪೋರ್ಟ್‌ ಗೆ ಬಂದು ಅಲ್ಲಿಂದ ಆಗ್ರಾಕ್ಕೆ ಹೋಗಿದ್ದಾನೆ; ತುಷಾರ್‌ ಗಿರಿನಾಥ್‌   ಚೀನಾದಿಂದ ಬೆಂಗಳೂರಿಗೆ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದ ಹಿನ್ನೆಲೆ ಆತಂಕ ಶುರುವಾಗಿದೆ. ಇದೀಗ ಜಿಲ್ಲೆಗಳಿಗೂ ಸಹ ಕಾಲಿಟ್ಟಿದೆ. ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ … Continue reading BREAKING NEWS: ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್;‌ ಜಿಲ್ಲೆಯಲ್ಲೂ ಹೆಚ್ಚಿದ BF.7 ಆತಂಕ