BIGG NEWS: ಭಾರತ್ ಜೋಡೊ ಯಾತ್ರೆ ವೇಳೆ ಇಂದೋರ್ ನಲ್ಲಿ ಸ್ಫೋಟದ ಬೆದರಿಕೆ ಪತ್ರ ಕಳುಹಿಸಿದ್ದ ವ್ಯಕ್ತಿ ಅರೆಸ್ಟ್

ಇಂದೋರ್ : ಖಾಲ್ಸಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಸಿದ್ದರೆ ಇಂದೋರ್ ನಗರದಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆ ಪತ್ರವನ್ನು ಕಳುಹಿಸಿದ್ದ ಆರೋಪದ ಮೇಲೆ 69 ವರ್ಷದ ಸಿಖ್ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. BREAKING NEWS: ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ಸಿಇಸಿಯಿಂದ ಇಬ್ಬರು ಚುನಾವಣಾಧಿಕಾರಿಗಳ ಅಮಾನತು ದಯಾಳ್ ಸಿಂಗ್ ಅಲಿಯಾಸ್ ದಯಾ ಸಿಂಗ್ ಅವರನ್ನು ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ ಟೀ ಸ್ಟಾಲ್‌ನಿಂದ ಗುರುವಾರ … Continue reading BIGG NEWS: ಭಾರತ್ ಜೋಡೊ ಯಾತ್ರೆ ವೇಳೆ ಇಂದೋರ್ ನಲ್ಲಿ ಸ್ಫೋಟದ ಬೆದರಿಕೆ ಪತ್ರ ಕಳುಹಿಸಿದ್ದ ವ್ಯಕ್ತಿ ಅರೆಸ್ಟ್