BIGG NEWS: ದಾವಣಗೆರೆಯಲ್ಲಿ ಯುವಕ, ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ; ಸಾವಿಗೂ ಮುನ್ನ ಗೆಳಯನಿಗೆ ಕರೆ ಮಾಡಿದ ಚರಣ್‌

ದಾವಣಗೆರೆ: ಜಿಲ್ಲೆಯಲ್ಲಿ ಯುವಕ ಹಾಗೂ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದಕ್ಕೂ ಮುನ್ನ ಯುವಕ ತನ್ನ ಗೆಳೆಯನಿಗೆ ಕರೆ ಮಾಡಿರುವ ಘಟನೆ ನಡೆದಿದೆ. BIGG BREAKING NEWS: ಬೆಳಗಾವಿಯಲ್ಲಿ ́ಕಬಡ್ಡಿ ಪಂದ್ಯಾವಳಿʼ ವೇಳೆ ವಿದ್ಯಾರ್ಥಿಗಳ ಮಾರಾಮಾರಿ; ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಲಾಠಿಚಾರ್ಜ್‌|Students clash   ಚರಣ್(23) ಹಾಗೂ ನಾಗರತ್ನ (21) ಎಂದು ಗುರುತಿಸಲಾಗಿದೆ. ತುಮಕೂರು ಮೂಲದ ಇವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಇದೀಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿರುವ ಬೆಂಕಿಕೆರೆ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚರಣ್ … Continue reading BIGG NEWS: ದಾವಣಗೆರೆಯಲ್ಲಿ ಯುವಕ, ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ; ಸಾವಿಗೂ ಮುನ್ನ ಗೆಳಯನಿಗೆ ಕರೆ ಮಾಡಿದ ಚರಣ್‌